ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ.

Ad Widget ... ..

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಣ್ಣೆ, ಬೇಳೆ, ಕಾಳು ಒಳಗೊಂಡಂತಹ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ.

Ad Widget

Leave a Comment

Your email address will not be published. Required fields are marked *