ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌

ಸಮಗ್ರ ನ್ಯೂಸ್: ಉಪಚುನಾವಣೆ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು ನ.04 ರಂದು ಹುಲಗೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.

Ad Widget ... ..

ಇದೇ ವೇಳೆ, ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಪೆಂಡಾಲ್ ಕಿತ್ತುಹೋಯಿತು. ಸಿಎಂ ಉಪಸ್ಥಿತರಿದ್ದ ವೇದಿಕೆ ಮುಂಭಾಗದಲ್ಲಿ ಪೆಂಡಾಲ್‌ ಹಾರಿತು. ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಪೆಂಡಾಲ್ ಅನ್ನು ಹಿಡಿದುಕೊಂಡು ನಿಂತು ಹೆಚ್ಚಿನ ಸಮಸ್ಯೆಯಾಗದಂತೆ ತಡೆದರು.

Ad Widget

Leave a Comment

Your email address will not be published. Required fields are marked *