ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!!

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ‌ನಡೆದಿದೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ.

Ad Widget ... ..

ಸದ್ಯ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Ad Widget

Leave a Comment

Your email address will not be published. Required fields are marked *