ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

Ad Widget . Ad Widget . Ad Widget .

ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

Ad Widget . Ad Widget .

ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಹಾಗೂ ಸದರ್ ಉಸ್ತಾದರು ಮೇ 26ರಂದು ಮದ್ರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸೂಚಿಸಿದೆ.

Leave a Comment

Your email address will not be published. Required fields are marked *