ಬಂಟ್ವಾಳ: ಯುವಕರ ಮೇಲೆ ತಲ್ವಾರ್ ದಾಳಿ ಪ್ರಕರಣ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ತಂಡವೊಂದು ಇಬ್ಬರ‌ ಮೇಲೆ ತಲವಾರು ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ.

Ad Widget . Ad Widget . Ad Widget .

ಘಟನೆಯಲ್ಲಿ ಮೃತಪಟ್ಟವರನ್ನು‌ ಇಮ್ತಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ.

Ad Widget . Ad Widget .

ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *