ಪುತ್ತೂರು: ಮದುವೆಯಾಗುವುದಾಗಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ| ಆರೋಪಿ ಕೃಷ್ಣ ಜೆ ರಾವ್ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿದ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದು ಆತನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

Ad Widget ... ..

ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಾಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭಿಸಿದೆ.

Leave a Comment

Your email address will not be published. Required fields are marked *