ಪುತ್ತೂರು: ಲಾರಿಗೆ ಬೈಕ್ ಅಪಘಾತ : ಸವಾರ ಮೃತ್ಯು

. Ad Widget . Ad Widget

ಪುತ್ತೂರು: ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅ.10 ರಂದು ಬೆಳಗ್ಗೆ ನಡೆದಿದೆ.

. Ad Widget . . Ad Widget . Ad Widget

ಮೃತಪಟ್ಟವರನ್ನು ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಎಂದು ಗುರುತಿಸಲಾಗಿದೆ. ಅವರು ಭಾನುವಾರ ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *