ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ
ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯಕ್ಕೆ ₹ 352 ಕೋಟಿ ಅನುದಾನ ಮಂಜೂರು ಆಗಿದ್ದು, ಉಪ್ಪಿನಂಗಡಿ ಸಂಗಮ ಕ್ಷೇತ್ರವನ್ನು ಕೂಡಲ ಸಂಗಮದಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ, ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧರ್ಮ, ಜಾತಿಯ ಭೇದ ಬಿಟ್ಟು ಒಗ್ಗೂಡಿ, ಒಂದೇ ತಾಯಿಯ ಮಕ್ಕಳಂತೆ ಬದುಕಿದಾಗ ಮಾತ್ರ ಭಾರತ […]
ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ Read More »