Editor

ಸೂರ್ಯವಂಶಿಯ ಶತಕದ ವೈಭವ| ಆರನೇ ಬಾರಿ U19 ವಿಶ್ವಕಪ್ ಮುಡಿಗೇರಿಸಿಕೊಂಡ ಆಯುಷ್ ಪಡೆ

ಸಮಗ್ರ ನ್ಯೂಸ್: ಆಯುಷ್ ಮ್ಹಾತ್ರೆ (Ayush Mhatre) ನೇತೃತ್ವದ ಭಾರತ (India) ಅಂಡರ್-19 ತಂಡ ಐತಿಹಾಸಿಕ ಗೆಲುವು ಸಾಧಿಸಿದೆ. ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡವನ್ನು ಭಾರತ ಬಗ್ಗು ಬಡಿದಿದೆ. ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಇನ್ನಿಂಗ್ಸ್ ನೆರವಿನಿಂದ ಭಾರತ ತಂಡ ದಾಖಲೆಯ ಮೊತ್ತವನ್ನು ಕಲೆ ಹಾಕಿತ್ತು. ಭಾರತ ತಂಡ ನಿಗದಿತ 50 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 411 ರನ್ ಪೇರಿಸಿತು. ಈ ಬೃಹತ್ ಮೊತ್ತವನ್ನು […]

ಸೂರ್ಯವಂಶಿಯ ಶತಕದ ವೈಭವ| ಆರನೇ ಬಾರಿ U19 ವಿಶ್ವಕಪ್ ಮುಡಿಗೇರಿಸಿಕೊಂಡ ಆಯುಷ್ ಪಡೆ Read More »

ಮಹಿಳಾ ಐಪಿಎಲ್ ಕ್ರಿಕೆಟ್| ಎರಡನೇ ಬಾರಿ ಟ್ರೋಫಿ ಗೆದ್ದ RCB ವನಿತೆಯರು

ಸಮಗ್ರ ನ್ಯೂಸ್: ಡೆಲ್ಲಿ ಕ್ಯಾಪಿಟಲ್ಸ್‌ ಒಡ್ಡಿದ ದಾಖಲೆ ಮೊತ್ತದ ಸವಾಲನ್ನು ಮೀರಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ), ಈ ಬಾರಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿತು. ವಡೋದರಾದ ಕೊತಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಡೆಲ್ಲಿ, ನಾಯಕಿ ಜೆಮಿಮಾ ರಾಡ್ರಿಗಸ್‌ (57), ಅನುಭವಿ ಲೌರಾ ವೊಲ್ವಾರ್ಡ್ತ್ (44) ಹಾಗೂ ಚಿನೆಲ್ಲೆ ಹೆನ್ರಿ (35) ಅವರ ಅಮೋಘ ಆಟದ ಬಲದಿಂದ 4 ವಿಕೆಟ್‌ಗೆ 203

ಮಹಿಳಾ ಐಪಿಎಲ್ ಕ್ರಿಕೆಟ್| ಎರಡನೇ ಬಾರಿ ಟ್ರೋಫಿ ಗೆದ್ದ RCB ವನಿತೆಯರು Read More »

ಮಂಗಳೂರು‌ ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆ| ನೇಪಾಳಿ ಸೈಬರ್ ಕ್ರೈಂ ಗ್ಯಾಂಗ್ ಬಂಧನ

ಸಮಗ್ರ ನ್ಯೂಸ್: ನೇಪಾಳದಲ್ಲಿದ್ದುಕೊಂಡು ಆನ್‌ಲೈನ್‌ ಹೂಡಿಕೆ ನೆಪದಲ್ಲಿ ಭಾರತೀಯರನ್ನು ಗುರಿಯಾಗಿಸಿ ವಂಚನೆ ನಡೆಸಿರುವ ತಂಡವನ್ನು ಭೇದಿಸಿರುವ ಇಲ್ಲಿನ ಸೆನ್‌ ಕ್ರೈಂ ಠಾಣೆಯ ಪೊಲೀಸರು ಈ ಸಂಬಂಧ 11 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಂದು ಲ್ಯಾಪ್ ಟಾಪ್, ವಿವಿಧ ಕಂಪನಿಗಳ 21 ಮೊಬೈಲ್ ಪೋನ್‌ಗಳು, ವಿವಿಧ ಕಂಪನಿಗಳ 20 ಸಿಮ್ ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್ ಕ್ರೆಡಿಟ್ ಕಾರ್ಡ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಇಲ್ಲಿ ಗುರುವಾರ ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್‌

ಮಂಗಳೂರು‌ ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆ| ನೇಪಾಳಿ ಸೈಬರ್ ಕ್ರೈಂ ಗ್ಯಾಂಗ್ ಬಂಧನ Read More »

ಪ್ರಧಾನಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು| ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್ ಅಧಿವೇಶನದ ಏಳನೇ ದಿನದಂದು ಅಭೂತಪೂರ್ವ ಮತ್ತು ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದಾಳಿ ಮಾಡಲು ವಿರೋಧ ಪಕ್ಷಗಳು ಸಂಚು ರೂಪಿಸಿದ್ದವು ಎಂದು ಲೋಕಸಭಾ ಸಚಿವಾಲಯ (Lok Sabha Secretariat) ಸ್ಫೋಟಕ ಹೇಳಿಕೆ ನೀಡಿದೆ. ವಿರೋಧ ಪಕ್ಷದ ಮಹಿಳಾ ಸಂಸದರು ಒಟ್ಟಾಗಿ ಪ್ರಧಾನಿ ಮೋದಿ ಅವರ ಕುರ್ಚಿಯನ್ನು ಮುತ್ತಿಗೆ ಹಾಕಿ ದಾಳಿ ಮಾಡಲು ಯೋಜಿಸಿದ್ದರು ಎಂದು ಸಚಿವಾಲಯ ತಿಳಿಸಿದೆ. ಈ ಪಿತೂರಿಯಲ್ಲಿ ಮಹಿಳಾ ಸದಸ್ಯರನ್ನು ‘ಗುರಾಣಿ’ಯಾಗಿ ಬಳಸಿಕೊಳ್ಳಲಾಗಿತ್ತು

ಪ್ರಧಾನಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು| ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ Read More »

ಶಶಿತರೂರ್ ಪುತ್ರನಿಗೂ ಕಾಡಿದ ‘ಲೇ ಆಫ್’ ಬಿಸಿ| ಇಶಾನ್ ತರೂರ್ ಸೇರಿ 500 ಮಂದಿಯನ್ನು ಕಿತ್ತೊಗೆದ ವಾಷಿಂಗ್ಟನ್‌ ಪೋಸ್ಟ್‌

ಸಮಗ್ರ ನ್ಯೂಸ್: ಅಮೆಜಾನ್‌ ಸಂಸ್ಥಾಪಕ ಜೆಫ್‌ ಬೆಜೋಸ್‌ ಒಡೆತನದ ವಾಷಿಂಗ್ಟನ್‌ ಪೋಸ್ಟ್‌, ಇತ್ತೀಚಿಗೆ ಸಂಸ್ಥೆಯಲ್ಲಿ ಗಣನೀಯ ಪ್ರಮಾಣದಲ್ಲಿ ಉದ್ಯೋಗ ಕಡಿತ ಪ್ರಕ್ರಿಯೆಯನ್ನು ಆರಂಭಿಸಿದೆ. ಸ್ಥಳೀಯ ವರದಿಗಾರರು, ಕ್ರೀಡಾ ವಿಭಾಗ, ವಿದೇಶಿ ಬ್ಯುರೋಗಳು ಮತ್ತು ವ್ಯಾಪಾರ ವಿಭಾಗದ ಅನೇಕ ಪತ್ರಕರ್ತರನ್ನು ವಾಷಿಂಗ್ಟನ್ ಪೋಸ್ಟ್‌ ಕೆಲಸದಿಂದ ವಜಾಗೊಳಿಸಿದೆ. ಅಮೆರಿಕದ ಖ್ಯಾತ ದಿನಪತ್ರಿಕೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಹಿರಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಅಂಕಣಕಾರರಾಗಿದ್ದ ಶಶಿ ತರೂರ್‌ ಅವರ ಪುತ್ರ ಇಶಾನ್‌ ತರೂರ್‌ ಅವರನ್ನು, ಪತ್ರಿಕೆಯ ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ. ವಾಷಿಂಗ್ಟನ್‌ ಪೋಸ್ಟ್‌ನ

ಶಶಿತರೂರ್ ಪುತ್ರನಿಗೂ ಕಾಡಿದ ‘ಲೇ ಆಫ್’ ಬಿಸಿ| ಇಶಾನ್ ತರೂರ್ ಸೇರಿ 500 ಮಂದಿಯನ್ನು ಕಿತ್ತೊಗೆದ ವಾಷಿಂಗ್ಟನ್‌ ಪೋಸ್ಟ್‌ Read More »

ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು

ಸಮಗ್ರ ನ್ಯೂಸ್: ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ( (20 ಮಿಲಿಯನ್‌ ದಿರಮ್‌ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ. ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್‌ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ

ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು Read More »

ಖೇಮ್ ಚಂದ್ ಮಣಿಪುರದ ನೂತನ ಸಿಎಂ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ವೈ.ಖೇಮಚಂದ್ ಸಿಂಗ್ (62) ಅವರು ಮಣಿಪುರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ, ಸಿಂಗ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಕುಕಿ ಸಮುದಾಯದ ಮಹಿಳಾ ನಾಯಕಿ, ಬಿಜೆಪಿ ಶಾಸಕಿ ನೆಮ್ಚಾ ಕಿಪ್ಗೆನ್ ಹಾಗೂ ನಾಗಾ ಪೀಪಲ್ಸ್ ಫ್ರಂಟ್‌ನ ಶಾಸಕರಾದ ಎಲ್‌. ದಿಖೂ ಅವರೂ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿಯ ಗೋವಿಂದಾಸ್‌ ಕೋಂಥೌಜಾಮ್ ಹಾಗೂ ಎನ್‌ಪಿಪಿಯ ಲೋಕೆನ್ ಸಿಂಗ್‌ ಅವರೂ ಸಚಿವರಾಗಿ ಪದಗ್ರಹಣಗೊಂಡಿದ್ದಾರೆ.

ಖೇಮ್ ಚಂದ್ ಮಣಿಪುರದ ನೂತನ ಸಿಎಂ Read More »

ಪ್ರತಿಪಕ್ಷದ ಸದಸ್ಯರಿಂದ ಭಾಷಣಕ್ಕೆ ಅಡ್ಡಿ| ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಶಾಸನ ಶಿವಲಿಂಗೇಗೌಡ ಕಿಡಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಗಂಭೀರ ರಾಜಕೀಯ ಚರ್ಚೆ ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪ ಹಾಗೂ ಅಸಭ್ಯ ಭಾಷೆಯ ಬಳಕೆಯಿಂದ ಸಂಪೂರ್ಣ ನಿಯಂತ್ರಣ ತಪ್ಪಿದಂತಾಯಿತು. ನೂರು ಪ್ರತಿಶತ ಹಣ ಲೂಟಿ ನಡೆದಿದೆ ಎಂದು ಆರೋಪಿಸಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ ಬೆನ್ನಲ್ಲೇ, ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರೀ ವಾಗ್ವಾದ ನಡೆಯಿತು. “ನೂರಕ್ಕೆ ನೂರರಷ್ಟು ಹಣ ಹೊಡೆದಿರೋದು ಸತ್ಯ. ಆ ಮಂತ್ರಿ ಮೊದಲು ರಾಜೀನಾಮೆ ನೀಡಿ

ಪ್ರತಿಪಕ್ಷದ ಸದಸ್ಯರಿಂದ ಭಾಷಣಕ್ಕೆ ಅಡ್ಡಿ| ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಶಾಸನ ಶಿವಲಿಂಗೇಗೌಡ ಕಿಡಿ Read More »

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು? ಇಲ್ಲಿದೆ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ಈತನ ಫುಲ್ ಡೀಟೈಲ್ಸ್ ಇಲ್ಲಿದೆ…

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಒಬ್ಬ ಹುಡುಗನ ವಿಡಿಯೋ ಖಂಡಿತ ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಈ ಹುಡುಗ ಯಾರು? ಆತ ಎಲ್ಲಿಯವನು? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ಈ ವೈರಲ್ ಹುಡುಗನ ಹೆಸರು ಅರುಣ್. ಈತ ದಕ್ಷಿಣ ಭಾರತದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಲಪಲ್ಲಿ ಜಿಲ್ಲೆಯ ನಾಲಪು ಚಟುಪಲ್ಲಿ ಎಂಬ ಹಳ್ಳಿಯವನು. ವಿಡಿಯೋ ವೈರಲ್ ಆಗಿದ್ದು ಹೇಗೆ?: ಅರುಣ್ ಲಾರಿಯಲ್ಲಿ ಸಹಾಯಕನಾಗಿ

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು? ಇಲ್ಲಿದೆ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ಈತನ ಫುಲ್ ಡೀಟೈಲ್ಸ್ ಇಲ್ಲಿದೆ… Read More »

ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ ಮುಂದಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಪೋಲೀಸರ ನಿರ್ಬಧಿಸಿದ ಹಿನ್ನೆಲೆ.ಇದೀಗ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದೆ. ಈ ಹಿನ್ನಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿಯ ಸಭೆ ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಸಭೆ ಸೇರಿದ್ದು, ಈ ವೇಳೆ

ದಕ್ಷಿಣ ಕನ್ನಡದಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಕೋರ್ಟ್ ಮೆಟ್ಟಿಲೇರಲು ನಿರ್ಧಾರ Read More »