Editor

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ

ಸಮಗ್ರ ನ್ಯೂಸ್: ಸುರತ್ಕಲ್ ನ‌ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್‌ ಮುಖ್ತಾರ್‌ ಅಲಿ ( 36), ಮುಹಮ್ಮದ್‌ ರಾಕಿಬುರ್‌ ಹುಸೈನ್‌ (44), ಮುಹಮ್ಮದ್‌ ಅಝರುಲ್‌ ಇಸ್ಲಾಂ ( 36), ಮುಹಮ್ಮದ್‌ ಝೈದ್‌ ಹುಸನ್‌ (18), ಮುಹಮ್ಮದ್‌ ಬಿಲಾಲ್‌ ಹುಸೈನ್‌ (36), ಮುಹಮ್ಮದ್‌ ಹಾಸಿಬುಲ್‌ ಹಸನ್‌ ಶನ್ಟೊ ( 37), ಮುಹಮ್ಮದ್‌ […]

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ Read More »

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ತೀವ್ರ ಎಚ್ಚರಿಕೆ ನೀಡಿದ್ದು, ತಮ್ಮನ್ನು ಹತ್ಯೆ ಮಾಡಲು ಯಾವುದೇ ಯತ್ನ ನಡೆದರೆ ಇರಾನ್ ವಿರುದ್ಧ 1,000 ಕ್ಷಿಪಣಿಗಳ ಭಾರೀ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Truth Social ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಅಮೆರಿಕದ ಸೇನೆಗೆ ಈಗಾಗಲೇ ಅಗತ್ಯ ಆದೇಶಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಮ್ಮನ್ನು ಹತ್ಯೆ

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್ Read More »

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ ಕಲ್ಪಿಸಿದೆ. ಒಟ್ಟು 560 ಭೂಮಾಪಕರ (Surveyor) ಹಾಗೂ 67 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕಲ್ಯಾಣ ಕರ್ನಾಟಕ ಪ್ರದೇಶದ 67 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆರೋಪಿ ಒಬ್ಬ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪೋಕ್ಸೋ ಕೇಸ್ ಆರೋಪಿಯಿಂದ ಆರು ಜನರ ಸಾಮೂಹಿಕ ಕೊಲೆ ನೆಡೆದಿದ್ದು ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ ಎಂಬಾತನಿಂದ ಈ ಕೊಲೆ ನಡೆದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲಮ್ಮನ ದೈವಲಗೂಡ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ರಾಜಕುಮಾರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕೇಸ್ ನ ಅಪ್ರಾಪ್ತ ಬಾಲಕಿ, ಆಕೆಯ

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ Read More »

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಕಿಟ್’ ನೀಡುವ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜಟಿಲ ಷರತ್ತುಗಳಿಂದಾಗಿ ಕಳೆದ 8 ತಿಂಗಳಿಂದ ಟೆಂಡರ್ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವುದು ಹಾಗೂ ಮಾಸಿಕ 550 ಕೋಟಿ ರೂ.ಗಳ ಹೆಚ್ಚುವರಿ ಬಜೆಟ್ ಹೊಂದಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ Read More »

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ

ಸಮಗ್ರ ನ್ಯೂಸ್: 2026 ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ 2-0 ಗೋಲುಗಳ ಅಂತರದ ಜಯ ಸಾಧಿಸಿರುವ ಫ್ರಾನ್ಸ್, ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇದರೊಂದಿಗೆ ಆಫ್ರಿಕಾದ ಬಲಿಷ್ಠ ತಂಡ ಮೊರಾಕ್ಕೊದ ಕನಸು ಭಗ್ನಗೊಂಡಿದೆ. ಇಲ್ಲಿನ ಪ್ರಖ್ಯಾತ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೊರಾಕ್ಕೊ ತಂಡವನ್ನು ಮಣಿಸಿದ ಫ್ರಾನ್ಸ್ ಸತತ ಮೂರನೇ ಬಾರಿಗೆ ಸೆಮಿಫೈನಲ್‌ ಪ್ರವೇಶಿಸಿತು. ಪಂದ್ಯದ ದ್ವಿತೀಯಾರ್ಧದಲ್ಲಿ ಮಿಂಚಿದ ನಾಯಕ ಕೈಲಿಯನ್ ಎಂಬಾಪೆ ಮತ್ತು ಒಸ್ಮಾನ್‌ ಡೆಂಬೆಲೆ ತಲಾ ಒಂದು

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ Read More »

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ

ಸಮಗ್ರ ನ್ಯೂಸ್: ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾರಿಗೆ ಸಚಿವರು ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಸಾರ್ವಜನಿಕ ಬಸ್ಸುಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಹಾಗೂ ಧೂಮಪಾನ ಮಾಡುವುದರಿಂದ ಇತರೆ ಪ್ರಯಾಣಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ,

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ Read More »