ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ – ಸಚಿವ ದಿನೇಶ್ ಗುಂಡೂರಾವ್
ಸಮಗ್ರ ನ್ಯೂಸ್: ಬೇಸಗೆಯ ಉಳಿದ ತಿಂಗಳುಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸ ಬೇಕು. ಗ್ರಾಮೀಣ ಭಾಗಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ನೀರಿನ ಸಮಸ್ಯೆಗೆ ಹೊಣೆಗಾರರು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮಳೆಗಾಲದಲ್ಲಿ ಆಗಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಡ್ಯಾಂಗಳಲ್ಲಿ ಪ್ರಸ್ತುತ ಅಗತ್ಯಕ್ಕೆ […]
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ – ಸಚಿವ ದಿನೇಶ್ ಗುಂಡೂರಾವ್ Read More »










