ಬೆಂಗಳೂರಿನಲ್ಲೊಂದು ಘನಘೋರ ಘಟನೆ| ಮುದ್ದಾದ ಪತ್ನಿಯ ಕೊಂದು ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿದ ಪತಿ
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಜೋಡಿಯೊಂದ ಉದ್ಯೋಗ ನಿಮಿತ್ತ ಬೆಂಗಳೂರಿನ ಹೊರವಲಯ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ವಾಸವಾಗಿದ್ದರು. ರಾಕೇಶ್ ರಾಜೇಂದ್ರ ಹಾಗೂ ಗೌರಿ ಅನಿಲ್ ಸಾಂಬೆಕರ್ ಕೆಲ ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆಗಾಗ್ಗೆ ಮಹಾರಾಷ್ಟ್ರಕ್ಕೂ ಹೋಗಿ ಬರುತ್ತಿದ್ದರು. ಆದರೆ, ಕೆಲ ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ತಡರಾತ್ರಿ ವೇಳೆಯೂ ಇಬ್ಬರ ಜಗಳ ಪಕ್ಕದ ಮನೆಯವರಿಗೂ ಕೇಳಿಸುತ್ತಿತ್ತು. ಆದರೆ, ಇದೀಗ ಗಂಡ […]
ಬೆಂಗಳೂರಿನಲ್ಲೊಂದು ಘನಘೋರ ಘಟನೆ| ಮುದ್ದಾದ ಪತ್ನಿಯ ಕೊಂದು ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿದ ಪತಿ Read More »










