ಟೆಕ್ಕಿ ಶರ್ಮಿಳಾ ಸಾವು ಪ್ರಕರಣಕ್ಕೆ ಮೇಜರ್ ಟ್ವಿಸ್ಟ್| ತನಿಖೆಯಲ್ಲಿ ಬಯಲಾಯ್ತು ಭಯಾನಕ ರಹಸ್ಯ!!
ಸಮಗ್ರ ನ್ಯೂಸ್: ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಜನವರಿ 3ರ ರಾತ್ರಿ ನಡೆದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದ 34 ವರ್ಷದ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಮತ್ತು ದಟ್ಟ ಹೊಗೆಯಿಂದ ಉಸಿರುಗಟ್ಟಿ ಸಾವು ಎಂದು ಶಂಕಿಸಲಾಗಿತ್ತು. ಆದರೆ ರಾಮಮೂರ್ತಿ ನಗರ ಪೊಲೀಸ್ ತನಿಖೆಯಲ್ಲಿ ಇದು ಕೊಲೆ ಎಂದು ಬಯಲಾಗಿದೆ. ಕೊಲೆಗಾರನಾಗಿ ಪಕ್ಕದ ಮನೆಯ ಕೇರಳ ಮೂಲದ ಯುವಕ ಕರ್ನಲ್ ಕುರೈ […]
ಟೆಕ್ಕಿ ಶರ್ಮಿಳಾ ಸಾವು ಪ್ರಕರಣಕ್ಕೆ ಮೇಜರ್ ಟ್ವಿಸ್ಟ್| ತನಿಖೆಯಲ್ಲಿ ಬಯಲಾಯ್ತು ಭಯಾನಕ ರಹಸ್ಯ!! Read More »










