Editor

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ಜೀವನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಕೃಷ್ಣ […]

ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ‌ತರಾಟೆ Read More »

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಬೆಳವಣಿಗೆಗಳ ಪರಿಣಾಮವಾಗಿ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಜೂನ್ 10 ರ ಇಂದಿನ ಮಾರುಕಟ್ಟೆ ವರದಿಗಳ ಪ್ರಕಾರ, ಆಭರಣ ಖರೀದಿಸಲು ಕಾಯುತ್ತಿದ್ದವರಿಗೆ ಇದು ಅತ್ಯುತ್ತಮ ಸಮಯವಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಗಮನಾರ್ಹವಾಗಿ ಇಳಿಕೆಯಾಗಿದ್ದು, ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದೆ. ಎಂಸಿಎಕ್ಸ್ ಮಾರುಕಟ್ಟೆಯಲ್ಲಿನ ಏರಿಳಿತಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಮೌಲ್ಯ ಬಲಗೊಂಡಿರುವುದು ಈ ದಿಢೀರ್ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ. ಅಮೆರಿಕ

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ Read More »

ಯುದ್ಧ ನಿಲ್ಲಿಸದಿದ್ರೆ ಏಕಾಂಗಿಯಾಗ್ತೀರಿ| ಇಸ್ರೇಲ್ ಗೆ ಅಮೇರಿಕಾ ಎಚ್ಚರಿಕೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ”ಪಶ್ಚಿಮ ಏಷ್ಯಾ ಸಂಘರ್ಷ ತಣಿಸಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳ ನಡುವೆ ಇರಾನ್‌ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರಿಸಿದರೆ ಇಸ್ರೇಲ್‌ ಏಕಾಂಗಿಯಾಗಲಿದೆ,” ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ಟ್ರಂಪ್ ”ಸಂಧಾನ ಮಾತುಕತೆಯನ್ನು ಹಳ್ಳ ಹಿಡಿಸುವಂತಹ ಯಾವುದೇ ವಿಪರೀತದ ಕ್ರಮಗಳು ನಿಮ್ಮನ್ನು (ಇಸ್ರೇಲ್‌) ಒಂಟಿಯಾಗಿ ಮಾಡಲಿದೆ. ಬೀಬಿ (ಬೆಂಜಮಿನ್‌ ನೆತನ್ಯಾಹು) ತುಂಬ ಜಾಗರೂಕಧಿನಾಗಿರು. ಇಲ್ಲವಾದಲ್ಲಿ

ಯುದ್ಧ ನಿಲ್ಲಿಸದಿದ್ರೆ ಏಕಾಂಗಿಯಾಗ್ತೀರಿ| ಇಸ್ರೇಲ್ ಗೆ ಅಮೇರಿಕಾ ಎಚ್ಚರಿಕೆ Read More »

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ

ಸಮಗ್ರ ನ್ಯೂಸ್: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ದಿನಗಳ ಕಾಲ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇದರೊಂದಿಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯನ್ನು ಮೋದಿ ಅವರು ಹಿಂದಿಕ್ಕಿದ್ದಾರೆ. ಈ ಐತಿಹಾಸಿಕ ಸಾಧನೆಗೆ ವಿಶ್ವದ ಹಲವು ದೇಶಗಳ ನಾಯಕರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಮುಕ್ತಕಂಠದಿಂದ

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ Read More »

ದೇಶದ ಜನತೆಗೆ ಮತ್ತೆ ಬಿಗ್ ಶಾಕ್ ನೀಡಿದ ಕೇಂದ್ರ| ಗೃಹಬಳಕೆ LPG ಮೇಲೆ ₹ 29 ಏರಿಕೆ

ಸಮಗ್ರ ನ್ಯೂಸ್: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರುಪೇರಿನ ಬಿಸಿ ಭಾರತದ ಗ್ರಾಹಕರಿಗೆ ತಟ್ಟಿದೆ. ಗೃಹಬಳಕೆಯ ಅಡುಗೆ ಅನಿಲದ (LPG) ಬೆಲೆಯನ್ನು ಪ್ರತಿ 14.2 ಕೆಜಿ ಸಿಲಿಂಡರ್‌ಗೆ 29 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದ್ದು, ಜೂನ್ 7 ರಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷ ಮತ್ತು ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಬೆಲೆಗಳು ಗಗನಕ್ಕೇರುತ್ತಿರುವುದೇ ಈ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ನಡೆದಿರುವ ಎರಡನೇ ದರ

ದೇಶದ ಜನತೆಗೆ ಮತ್ತೆ ಬಿಗ್ ಶಾಕ್ ನೀಡಿದ ಕೇಂದ್ರ| ಗೃಹಬಳಕೆ LPG ಮೇಲೆ ₹ 29 ಏರಿಕೆ Read More »

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಸಮಗ್ರ ನ್ಯೂಸ್: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾದ ಕೇವಲ 48 ಗಂಟೆಗಳಲ್ಲಿಯೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದು, ನಗರಾಭಿವೃದ್ಧಿ ಖಾತೆ ಸಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ದಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ Read More »

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ

ಸಮಾಚಾರ ವರದಿ: ಎಲ್ಲಾ ಬಗೆಯ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವುದು ಇಂದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಪ್ರತೀ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುವುದು. ಈಗ ನಮ್ಮ ಪರಿಸರ ಹೇಗಿದೆ, ಇದನ್ನು ರಕ್ಷಣೆ ಮಾಡದಿದ್ದರೆ ಮುಂದೇನು ಆಗುವುದು ಎಂಬ ಕಟು ವಾಸ್ತವ ಎಲ್ಲರಿಗೂ ಗೊತ್ತು. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಜಾಣ ಕುರುಡರಾಗಿ ವರ್ತಿಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಎಷ್ಟೋ ಮರ ಗಿಡಗಳನ್ನು ಕಡೆಯಲಾಗಿದೆ, ನದಿ

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ Read More »

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸಬೇಕೆಂಬ ಜೆಡಿಎಸ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ಈ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್‌ ಇನ್ನೂ ಸಮ್ಮತಿ ನೀಡಿಲ್ಲ. ಹೀಗಾಗಿ ದೇವೇಗೌಡರ ಬದಲು ಅಚ್ಚರಿಯ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವುದು ದೃಢಪಟ್ಟಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚೆ ನಡೆಯಲಿದೆ. ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ ಈ ಸಭೆಗೆ ಗೈರಾಗಲಿದ್ದಾರೆ. ಕೋರ್

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್ Read More »

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್‌ನಿಂದಲೇ ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಅವರ ಆಯ್ಕೆ ಆಗಿದೆ. ಕಾಂಗ್ರೆಸ್ ವರಿಷ್ಠರಿಂದಲೇ ಇಂದು ಬುಧವಾರ ಬೆಳಗ್ಗೆ ದೂರವಾಣಿ ಕರೆ ಬಂದಿದೆ. ನಾಯಕರೊಂದಿಗೆ ಮಾತನಾಡಿದ ಬಿಕೆ. ಹರಿಪ್ರಸಾದ್ ಅವರು ವರಿಷ್ಠ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೊಸ ಜವಾಬ್ದಾರಿ ನಿರ್ವಹಣೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ Read More »

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್)

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ Read More »