Editor

ದ್ವಾದಶ‌ ರಾಶಿಗಳ ವರ್ಷ ಭವಿಷ್ಯ| ಹೊಸ ಸಂವತ್ಸರದಲ್ಲಿ ರಾಶಿಗಳ ಗೋಚಾರಫಲವೇನು?

ಸಮಗ್ರ ನ್ಯೂಸ್: ಪಂಚಾಂಗದ ಪ್ರಕಾರ ಮಾ. 30ರಿಂದ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಹಾಗಾದರೆ ನೂತನ ವಿಶ್ವಾವಸು ಸಂವತ್ಸರದಲ್ಲಿ ಯಾವ ರಾಶಿಗಳ ಗೋಚಾರ ಫಲ ಏನು? ಯಾರಿಗೆ ಲಾಭ? ತಿಳಿಯೋಣ… ಮೇಷ ರಾಶಿ:ಸಾಡೇಸಾತ್ ಶನಿ ಆರಂಭವಾಗುತ್ತದೆ. ಖರ್ಚಿನ ಪ್ರಮಾಣ ಜಾಸ್ತಿಯಾಗುತ್ತದೆ.

ದ್ವಾದಶ‌ ರಾಶಿಗಳ ವರ್ಷ ಭವಿಷ್ಯ| ಹೊಸ ಸಂವತ್ಸರದಲ್ಲಿ ರಾಶಿಗಳ ಗೋಚಾರಫಲವೇನು? Read More »

ಮಂಗಳೂರು: 9ಲಕ್ಷ ಮೌಲ್ಯದ ಮಾದಕವಸ್ತು ವಶ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಹೈಡ್ರೊವೀಡ್ ಗಾಂಜಾ, ಚರಸ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಅವರ ಬಳಿ ಇದ್ದ ₹9 ಲಕ್ಷ ಮೌಲ್ಯದ ಮಾದಕ ವಸ್ತು ಮತ್ತು ಇತರ ಸಾಮಗ್ರಿ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಸುಭಾಷ್‌ ನಗರದ ತೈಝೀರ್ ಇಸ್ಮಾಯಿಲ್ ಹುಸೇನ್ (23), ಶಿವಬಾಗ್ ನಿವಾಸಿ ರೋಯ್‌ಸ್ಟನ್ ಕ್ಸೇವಿಯರ್ ಲೋಬೊ (22) ಬಂಧಿತರು. ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದು ಮಂಗಳೂರಿನಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ

ಮಂಗಳೂರು: 9ಲಕ್ಷ ಮೌಲ್ಯದ ಮಾದಕವಸ್ತು ವಶ; ಇಬ್ಬರ ಬಂಧನ Read More »

ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಗೆ ರೌಡಿ ಶೀಟರ್ ಹೆಸರು ಶಿಫಾರಸು!!? ರಾಜ್ಯದ ನಂ 1 ದೇವಸ್ಥಾನದಲ್ಲಿ ಇದೆಂಥಾ ವಿವಾದ?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ, ರಾಜ್ಯದ ಶ್ರೀಮಂತ ದೇವಾಲಯದಲ್ಲಿ ಒಂದಾದ ಪ್ರಸಿದ್ದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈಗ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಕಳೆದೆರಡು ತಿಂಗಳಿಂದ ಭಾರೀ ರಾಜಕೀಯ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ರೌಡಿಶೀಟರ್‌ಗೆ ಸ್ಥಾನ ಕಲ್ಪಿಸಿಕೊಡಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆಂಬ ಆರೋಪದ ಬೆನ್ನಲ್ಲೇ ದೇಗುಲಕ್ಕೆ ಪ್ರಮುಖವಾಗಿರುವ ಮಲೆಕುಡಿಯ ಜನಾಂಗವನ್ನು ನಿರ್ಲಕ್ಷಿಸಿರುವ ಆರೋಪ ಕೂಡ ಇದೆ. ದಕ್ಷಿಣ ಕನ್ನಡ ಜಿಲ್ಲೆಯ

ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಗೆ ರೌಡಿ ಶೀಟರ್ ಹೆಸರು ಶಿಫಾರಸು!!? ರಾಜ್ಯದ ನಂ 1 ದೇವಸ್ಥಾನದಲ್ಲಿ ಇದೆಂಥಾ ವಿವಾದ? Read More »

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್, ಥೈಲ್ಯಾಂಡ್| ಶತಕ‌ ದಾಟಿದ ಸಾವಿನ ಸಂಖ್ಯೆ| ಮುಂದುವರಿದ ಮರಣ ಮೃದಂಗ

ಸಮಗ್ರ ನ್ಯೂಸ್: ಥೈಲ್ಯಾಂಡ್ ಭೂಕಂಪಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 144ಕ್ಕೆ ಏರಿದೆ. ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಸಾವಿನ ಸುದ್ದಿಗಳು ಏರಿಕೆಯಾಗುತ್ತಿದ್ದು, ಮತ್ತು 700 ಕ್ಕೂ ಹೆಚ್ಚು ಮಂದಿ ಗಾಯಗೊಂಡ ವರದಿಯಾಗಿವೆ. ಸಾವಿನ ಸಂಖ್ಯೆ 1000ಗಡಿ ದಾಟುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮ್ಯಾನ್ಮಾರ್‌ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದುವು ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿದೆ ಎಂದು

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್, ಥೈಲ್ಯಾಂಡ್| ಶತಕ‌ ದಾಟಿದ ಸಾವಿನ ಸಂಖ್ಯೆ| ಮುಂದುವರಿದ ಮರಣ ಮೃದಂಗ Read More »

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಹಣದುಬ್ಬರವನ್ನು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪಾವತಿಯನ್ನು ಶೇಕಡಾ 2 ರಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಅನ್ನು ಶೇಕಡಾ 53 ರಿಂದ 55 ಕ್ಕೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಅನ್ನು ಶೇಕಡಾ 2 ರಿಂದ 55 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಬೊಕ್ಕಸಕ್ಕೆ 6614.04 ಕೋಟಿ ರೂ.ಗಳ

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ Read More »

ಹವಾಮಾನ ವರದಿ| ಮಾ.30, 31ರಂದು ಕರಾವಳಿಯಲ್ಲಿ ಮಳೆ ಸಾಧ್ಯತೆ| ದ.ಕ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮಾರ್ಚ್ ತಿಂಗಳ ಕೊನೆಯ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಾ.31 ಮತ್ತು ಎ.1 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ “ಎಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಈ ವೇಳೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ. ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ,

ಹವಾಮಾನ ವರದಿ| ಮಾ.30, 31ರಂದು ಕರಾವಳಿಯಲ್ಲಿ ಮಳೆ ಸಾಧ್ಯತೆ| ದ.ಕ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ಐಪಿಎಲ್ ಕ್ರಿಕೆಟ್| ಸಿಎಸ್ ಕೆ ವಿರುದ್ದ ಆರ್ ಸಿಬಿಗೆ 50 ರನ್ ಗಳು ಭರ್ಜರಿ ಜಯ

ಸಮಗ್ರ ನ್ಯೂಸ್: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್‌ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 7 ವಿಕೆಟ್ ನಷ್ಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್‌ಗೆ 196 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಸಿಎಸ್‌ಕೆ 8 ವಿಕೆಟ್‌ ನಷ್ಟಕ್ಕೆ 146 ರನ್‌ ಗಳಿಸಿ ಸೋಲನುಭವಿಸಿತು. ಟಾಸ್‌ ಸೋತರೂ

ಐಪಿಎಲ್ ಕ್ರಿಕೆಟ್| ಸಿಎಸ್ ಕೆ ವಿರುದ್ದ ಆರ್ ಸಿಬಿಗೆ 50 ರನ್ ಗಳು ಭರ್ಜರಿ ಜಯ Read More »

ಮಚ್ಚು ಹಿಡಿದು ರೀಲ್ಸ್: ವಿನಯ್, ರಜತ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಮಚ್ಚು ಹಿಡಿದು ಮಾಜಿ ಬಿಗ್ ಬಾಸ್ ಸ್ಪರ್ಧಿ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಮತ್ತು ರಜತ್ ಇಬ್ಬರಿಗೂ ಜಾಮೀನು ಮಂಜೂರಾಗಿದೆ. ವಿನಯ್ ಹಾಗೂ ರಜತ್ ಕೆಲ ದಿನಗಳ ಹಿಂದೆ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಂತರ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧಿಸಲಾಗಿತ್ತು. ಇದೀಗ ಇಬ್ಬರಿಗೂ

ಮಚ್ಚು ಹಿಡಿದು ರೀಲ್ಸ್: ವಿನಯ್, ರಜತ್ ಗೆ ಜಾಮೀನು ಮಂಜೂರು Read More »

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ| ನಾಲ್ವರನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕಾಫಿ ತೋಟದ ಮನೆಯಲ್ಲಿ ನಾಲ್ವರನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದ ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಓರ್ವ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆಯಾದವರನ್ನು ಕರಿಯ, ಗೌರಿ, ನಾಗಿ, ಕಾವೇರಿ(7) ಎಂದು ಗುರುತಿಸಲಾಗಿದೆ. 35 ವರ್ಷದ ಗಿರೀಶ್ ಎಂಬಾತ ಈ ಕೊಲೆ ಮಾಡಿ

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ| ನಾಲ್ವರನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿ Read More »

ಎರಡು ಪ್ರಬಲ ಭೂಕಂಪ| ಅಪಾರ ನಷ್ಟ, ಸಾವು, ನೋವು ಪ್ರಾಣಾಹುತಿ

ಸಮಗ್ರ ನ್ಯೂಸ್: ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪವಾಗಿದೆ. 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಕಂಪನದ ತೀವ್ರತೆ ಎಷ್ಟು ಪ್ರಬಲವಾಗಿದೆಯೆಂದರೆ ಅವು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಅನುಭವಕ್ಕೆ ಬಂದಿದೆ. ಭೂಕಂಪದ ಪರಿಣಾಮ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು ಮ್ಯಾನ್ಮಾರ್‌ನಲ್ಲಿ ಸೇತುವೆಯೊಂದು ಕುಸಿದು ಬಿದ್ದಿವೆ. ವಿಯೆಟ್ನಾಂ ಸೇರಿದಂತೆ ನೆರೆಯ ದೇಶಗಳಲ್ಲಿ ಕಂಪನದ ಅನುಭವವಾಗಿದೆ. ವಿಯೆಟ್ನಾಂನಲ್ಲಿ, ಹನೋಯ್ ಮತ್ತು ಹೋ ಚಿ ಮಿನ್ಹ್ ನಗರಗಳೆರಡೂ ಕಂಪನಗಳನ್ನು ಅನುಭವಿಸಿದವು, ಭೂಕಂಪನ ಚಟುವಟಿಕೆಯಿಂದಾಗಿ ಬೆಳಕಿನ ನೆಲೆವಸ್ತುಗಳು ತೂಗಾಡುತ್ತಿದ್ದವು. ಅಮೆರಿಕದ

ಎರಡು ಪ್ರಬಲ ಭೂಕಂಪ| ಅಪಾರ ನಷ್ಟ, ಸಾವು, ನೋವು ಪ್ರಾಣಾಹುತಿ Read More »