ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಲ್ಲೆ ಆರೋಪ
ಸಮಗ್ರ ನ್ಯೂಸ್ : ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹಾಗೂ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದೆ. ತಮ್ಮ ಬಗ್ಗೆ ಮಾತಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಕಾರ್ಯಕರ್ತೆ ನಂದಿನಿ ನಾಗರಾಜು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ನಂದಿನಿ ನಾಗರಾಜ್ ನಿನ್ನೆ (ಮಾರ್ಚ್ 17) ಕೆಕೆ ಗೆಸ್ಟ್ ಹೌಸ್ ನಲ್ಲಿ ಇರುವಾಗ ಈ ಘಟನೆ ಆಗಿದೆ. ಇನ್ನು ಈ ಸಂಬಂಧ […]
ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಲ್ಲೆ ಆರೋಪ Read More »










