Editor

‘ಸತ್ಯವಂತರಿಗಿದು ಕಾಲವಲ್ಲ’| ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಆಕ್ರೋಶ ಭರಿತ ಟ್ವೀಟ್

ಸಮಗ್ರ ನ್ಯೂಸ್: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾರ್ಮಿಕ ಟ್ವೀಟ್‌ ಮಾಡಿ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಪಕ್ಷದಲ್ಲಿ ಬದಲಾವಣೆ, ಏಕವ್ಯಕ್ತಿ ನಾಯಕತ್ವವನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಕ್ಕೆ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ’. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ

‘ಸತ್ಯವಂತರಿಗಿದು ಕಾಲವಲ್ಲ’| ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಆಕ್ರೋಶ ಭರಿತ ಟ್ವೀಟ್ Read More »

ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ| 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ

ಸಮಗ್ರ ನ್ಯೂಸ್: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಶಾಕ್ ಕೊಟ್ಟಿದ್ದ ಬಿಜೆಪಿ ಹೈಕಮಾಂಡ್ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಪದೇ ಪದೇ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣಕ್ಕೆ ಈ ಬೃಹತ್ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ.

ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ| 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ Read More »

‘ಸ್ತನ ಹಿಡಿಯುವುದು ಅತ್ಯಾಚಾರ ಯತ್ನವಲ್ಲ’| ಅಲಹಾಬಾದ್ ಹೈಕೋರ್ಟ್ ನ‌ ವಿವಾದಿತ ‌ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಸಂತ್ರಸ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಳ್ಳುವುದು, ಆಕೆಯ ಪೈಜಾಮಾದ ದಾರವನ್ನು ಹಿಡಿದು ಎಳೆಯುವುದಷ್ಟೇ ಅತ್ಯಾಚಾರ ಆಗುವುದಿಲ್ಲ ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಿತ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಇಂದು (ಬುಧವಾರ) ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್‌ ಮಸೀಹ್ ನೇತೃತ್ವದ ಪೀಠವು ಈ ಕುರಿತು ಪ್ರತಿಕ್ರಿಯಿಸಿದ್ದು, ‘ಇದು ಗಂಭೀರ ವಿಷಯವಾಗಿದೆ. ಇಂತಹ ಆದೇಶಗಳು ಸಂವೇದನಾರಹಿತ, ಅಮಾನವೀಯ ವಿಧಾನವನ್ನು ಪ್ರತಿನಿಧಿಸುತ್ತವೆ’ ಎಂದು ಹೇಳಿದೆ. ಈ ಪ್ರಕರಣ ಕುರಿತಂತೆ ಆದೇಶ ಹೊರಡಿಸಿದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ

‘ಸ್ತನ ಹಿಡಿಯುವುದು ಅತ್ಯಾಚಾರ ಯತ್ನವಲ್ಲ’| ಅಲಹಾಬಾದ್ ಹೈಕೋರ್ಟ್ ನ‌ ವಿವಾದಿತ ‌ಆದೇಶಕ್ಕೆ ಸುಪ್ರೀಂ ತಡೆ Read More »

ದೇಶದ 32ಲಕ್ಷ ಬಡ ಮುಸ್ಲಿಮರಿಗೆ ಬಿಜೆಪಿಯಿಂದ ‘ರಂಜಾನ್ ಕಿಟ್’| ‘ಸೌಗತ್ ಎ ಮೋದಿ’ ಯೋಜನೆಯಡಿ ಅಭಿಯಾನ

ಸಮಗ್ರ ನ್ಯೂಸ್: 32 ಲಕ್ಷ ಬಡ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ದೇಶಾದ್ಯಂತ ರಂಜಾನ್ ಕಿಟ್ ನೀಡಲು ಆರಂಭಿಸಿದೆ. ಈ ಯೋಜನೆಗೆ ಸೌಗತ್ ಎ ಮೋದಿ ಎಂದು ಅಭಿಯಾನಕ್ಕೆ ಹೆಸರಿಡಲಾಗಿದೆ. ಈದ್ ಸಂದರ್ಭದಲ್ಲಿ ಬಿಜೆಪಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಹೌದು, ಈದ್ ಸಂದರ್ಭದಲ್ಲಿ ಬಿಜೆಪಿ ದೇಶಾದ್ಯಂತ ಬಡ ಮುಸ್ಲಿಮರಿಗೆ ದೊಡ್ಡ ಉಡುಗೊರೆಯನ್ನು ನೀಡಲಿದೆ. ಈದ್ ಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ 32 ಲಕ್ಷ ಬಡ ಮುಸ್ಲಿಮರಿಗೆ ‘ಸೌಗತ್-ಎ-ಮೋದಿ’ ಕಿಟ್ ನೀಡುವುದಾಗಿ ಬಿಜೆಪಿ ಅಂದರೆ ಭಾರತೀಯ ಜನತಾ ಪಕ್ಷ ಘೋಷಿಸಿದೆ. ಈ

ದೇಶದ 32ಲಕ್ಷ ಬಡ ಮುಸ್ಲಿಮರಿಗೆ ಬಿಜೆಪಿಯಿಂದ ‘ರಂಜಾನ್ ಕಿಟ್’| ‘ಸೌಗತ್ ಎ ಮೋದಿ’ ಯೋಜನೆಯಡಿ ಅಭಿಯಾನ Read More »

ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು

ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು.ಬಳಿಕ ಇಬ್ಬರನ್ನು ರಿಲೀಸ್ ಮಾಡಿದ್ದರು. ಆದ್ರೀಗ ಮತ್ತೆ ಬಂಧಿಸಿ, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರನ್ನೂ ಪೊಲೀಸರು ಮತ್ತೆ ಬಂಧಿಸಿದ್ದರು. ವಿಚಾರಣೆ

ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು Read More »

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದೆ. ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್‌ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳ್ತಂಗಡಿ ತಾಲೂಕಿನ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ Read More »

ವಾರ್ಷಿಕ ಹಣಕಾಸು ವರ್ಷಾಂತ್ಯದ ಹಿನ್ನಲೆ| ಮಾ. 31ರ ಬ್ಯಾಂಕ್ ರಜಾದಿನ ರದ್ದುಗೊಳಿಸಿದ RBI

ಸಮಗ್ರ ನ್ಯೂಸ್: ದೇಶದ ಹೆಚ್ಚಿನ ಭಾಗಗಳಲ್ಲಿ ಸಾರ್ವಜನಿಕ ರಜಾದಿನವಾಗಿದ್ದರೂ, ಸರ್ಕಾರಿ ವಹಿವಾಟುಗಳನ್ನು ನಿರ್ವಹಿಸುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಮಾರ್ಚ್ 31, 2025 ರಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಘೋಷಿಸಿದೆ. ಈ ನಿರ್ಧಾರವು 2024-25ರ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಎಲ್ಲಾ ಹಣಕಾಸು ವಹಿವಾಟುಗಳು ಅದೇ ಹಣಕಾಸು ಅವಧಿಯಲ್ಲಿ ಪೂರ್ಣಗೊಳ್ಳುವುದನ್ನು ಖಚಿತಪಡಿಸುತ್ತದೆ. ಆರ್‌ಬಿಐ ಪ್ರಕಾರ, ಸರ್ಕಾರಕ್ಕೆ ಸಂಬಂಧಿಸಿದ ಪಾವತಿಗಳು ಮತ್ತು ರಶೀದಿಗಳನ್ನು ಸುಗಮಗೊಳಿಸಲು ಭಾರತ ಸರ್ಕಾರ ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಬೇಕೆಂದು ವಿನಂತಿಸಿದೆ. ಇದರಲ್ಲಿ

ವಾರ್ಷಿಕ ಹಣಕಾಸು ವರ್ಷಾಂತ್ಯದ ಹಿನ್ನಲೆ| ಮಾ. 31ರ ಬ್ಯಾಂಕ್ ರಜಾದಿನ ರದ್ದುಗೊಳಿಸಿದ RBI Read More »

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚಾರ ವಿರುದ್ಧ ‘ಜಾನ್ ಡೋ’ ಆದೇಶ| ನ್ಯಾಯಾಲಯದಿಂದ ಮತ್ತೆ ನಿರ್ಬಂಧ ಜಾರಿ

ಸಮಗ್ರ ನ್ಯೂಸ್: ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚಾರ ವಿರುದ್ಧ ‘ಜಾನ್ ಡೋ’ ಆದೇಶ| ನ್ಯಾಯಾಲಯದಿಂದ ಮತ್ತೆ ನಿರ್ಬಂಧ ಜಾರಿ Read More »

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸಮಗ್ರ ನ್ಯೂಸ್: ಊಟ ಮಾಡಿ ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ‌ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ

ಕಡಬ: ಊಟ ಮಾಡಿ‌ ಮಲಗಿದ್ದ ಎರಡೂವರೆ ವರ್ಷದ ಕಂದಮ್ಮ ಮಲಗಿದ್ದಲ್ಲೇ ಸಾವು| ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ನಿಂದ ವರದಕ್ಷಿಣೆ ಕಿರುಕುಳ| ಕಿರಾತಕನ ಹಣದಾಹಕ್ಕೆ ಆಸ್ಪತ್ರೆ ಪಾಲಾದ ಪತ್ನಿ

ಸಮಗ್ರ ನ್ಯೂಸ್: ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸಪ್ಪನೇ ಹೆಂಡತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಮಾಡಲಾಗಿದೆ. 2024ರಲ್ಲಿ ಮೂಡಿಗೆರೆ ಸಬ್ ಇನ್ಸ್ ಪೆಕ್ಟರ್ ʼರನ್ನು ವರ್ಷ ಮದುವೆಯಾಗಿದ್ದರು. ವರದಕ್ಷಿಣೆಗಾಗಿ 10 ಲಕ್ಷ ನಗದು,22 ಲಕ್ಷದ ಕ್ರೇಟಾ ಕಾರು,135 ಗ್ರಾಂ ಚಿನ್ನ ನೀಡಿದ್ರು. ಅಲ್ಲದೆ ವರ್ಷಾಳಿಗೆ ಪೋಷಕರು 900 ಗ್ರಾಂ ಚಿನ್ನ ನೀಡಿದ್ದರು. ಜೊತೆಗೆ ಒಂದು ಕೋಟಿ ಖರ್ಚು ಮಾಡಿ

ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ನಿಂದ ವರದಕ್ಷಿಣೆ ಕಿರುಕುಳ| ಕಿರಾತಕನ ಹಣದಾಹಕ್ಕೆ ಆಸ್ಪತ್ರೆ ಪಾಲಾದ ಪತ್ನಿ Read More »