ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದೆ. ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳ್ತಂಗಡಿ ತಾಲೂಕಿನ […]
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ Read More »










