Editor

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾರ್ಚ್ 31ರ ನಂತರ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿರಲಿಲ್ಲ. ಈ ಬಜೆಟ್ ನಲ್ಲಿ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೂ ಏನಾಗಲ್ಲ!! ಶಾಲೆಯಲ್ಲಿ ವ್ಯವಸ್ಥಿತವಾದ ಮೌಡ್ಯ ಬಿತ್ತನೆ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಶಾಲೆಗಳಲ್ಲಿ ಚಿಕ್ಕವಯಸ್ಸಿನಿಂದಲೇ ಮಕ್ಕಳಿಗೆ ವ್ಯವಸ್ಥಿತವಾಗಿ ಬ್ರೈನ್‌ ವಾಶ್ ಮಾಡಲಾಗುತ್ತಿದೆಯಾ? ಏನೂ ಅರಿಯದ ಎಳೆವಯಸ್ಸಿನ ಮಕ್ಕಳ ಮೆದುಳಿನಲ್ಲಿ ಧರ್ಮಾಂಧತೆ, ಮೌಢ್ಯ ತುಂಬಲಾಗುತ್ತಿದೆಯಾ? ಚಾಮರಾಜನಗರ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ ಎನ್ನಲಾದ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸೋದ್ರಿಂದ ಸತ್ತಮೇಲೆ ಶವಕ್ಕೆ ಏನೂ ಆಗೋಲ್ಲ, ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು ಚೇಳು ತಿನ್ನುತ್ತವೆ’ ಎಂಬ ಈ ಮಾತು ಹೇಳಿದ್ದು ವಯಸ್ಕ ಮಹಿಳೆಯಲ್ಲ ಬದಲಾಗಿ ಶಾಲೆಗೆ ಹೋಗುತ್ತಿರುವ ಚಿಕ್ಕ

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೂ ಏನಾಗಲ್ಲ!! ಶಾಲೆಯಲ್ಲಿ ವ್ಯವಸ್ಥಿತವಾದ ಮೌಡ್ಯ ಬಿತ್ತನೆ ವಿಡಿಯೋ ವೈರಲ್ Read More »

ದೆಹಲಿ ರಾಜ್ಯ ಬಜೆಟ್‌/ ಮಹಿಳೆಯರಿಗೆ ₹5,100 ಕೋಟಿ ಮೀಸಲು

ಸಮಗ್ರ ನ್ಯೂಸ್‌: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು 2025 26ನೇ ಹಣಕಾಸು ವರ್ಷದ ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಮಂಡಿಸಿದ್ದು, ಸರ್ಕಾರವು ಬಂಡವಾಳ ವೆಚ್ಚವನ್ನು ₹28,000 ಕೋಟಿಗಳಿಗೆ ದ್ವಿಗುಣಗೊಳಿಸುವುದರೊಂದಿಗೆ ಭ್ರಷ್ಟಾಚಾರ ಮತ್ತು ಅದಕ್ಷತೆಯ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಕಲ್ಯಾಣ ಕ್ರಮದಲ್ಲಿ, ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500 ರೂ ಒದಗಿಸಲು ₹5,100 ಕೋಟಿ ಮೀಸಲಿಡಲಾಗಿದೆ. ರಾಜಧಾನಿಯಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ₹2.144 ಕೋಟಿ

ದೆಹಲಿ ರಾಜ್ಯ ಬಜೆಟ್‌/ ಮಹಿಳೆಯರಿಗೆ ₹5,100 ಕೋಟಿ ಮೀಸಲು Read More »

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾರ್ಚ್ 31ರ ನಂತರ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿರಲಿಲ್ಲ. ಈ ಬಜೆಟ್ ನಲ್ಲಿ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್ Read More »

ರೀಲ್ಸ್ ಗಾಗಿ ಮಾರಕಾಸ್ತ್ರ‌ ಹಿಡಿದು ತಿರುಗಾಟ| ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ, ರಜತ್ ಕಿಶನ್ ಅರೆಸ್ಟ್

ಸಮಗ್ರ ನ್ಯೂಸ್: ರೀಲ್ಸ್ ಗಾಗಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ಹಾಗೂ ಕಿರುತೆರೆ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ವಿಡಿಯೋಗಾಗಿ ರಜತ್ ಮತ್ತು ವಿನಯ್ ಗೌಡ ಅವರು ಮಾರಕಾಸ್ತ್ರ ಹಿಡಿದು ಸಿನೆಮಾ ಹಾಡಿಗೆ ವಿಡಿಯೋ ಮಾಡಿದ್ದರು. ಇದು ವೈರಲ್ ಆಗುತ್ತಿದ್ದಂತೆ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು.

ರೀಲ್ಸ್ ಗಾಗಿ ಮಾರಕಾಸ್ತ್ರ‌ ಹಿಡಿದು ತಿರುಗಾಟ| ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ, ರಜತ್ ಕಿಶನ್ ಅರೆಸ್ಟ್ Read More »

ಕಾಂಞಂಗಾಡ್ – ಕಾಣಿಯೂರು ರೈಲ್ವೇ ಮಾರ್ಗ| ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾದ ಕಾಸರಗೋಡು ನಿಯೋಗ

ಸಮಗ್ರ ನ್ಯೂಸ್: ಕಾಂಞಂಗಾಡ್‌ನಿಂದ ಕಾಣಿಯೂರು ವರೆಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಭಿವೃದ್ದಿ ಕಾಣದೇ ನೆನೆಗುದಿಗೆ ಬಿದ್ದಿದ್ದು ಈ ವಿಷಯದಲ್ಲಿ ಕರ್ನಾಟಕ ಸರಕಾರದ ಜತೆ ಮಾತುಕತೆ ನಡೆಸಲು ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ರೈ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2008 ರಲ್ಲಿ ಕಾಂಞಂಗಾಡ್‌- ಕಾಣಿಯೂರು ರೈಲ್ವೇ ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೇ ಇಲಾಖೆ ಅನುಮೋದನೆ ನೀಡಿತ್ತು. ಕಾಮಗಾರಿಗೆ ಡಿಪಿಆರ್‌ ಸಿದ್ಧಪಡಿಸಿ, ಬಳಿಕ ಕೇಂದ್ರ ಸರಕಾರ 1350 ಕೋಟಿ ರೂ ಯೋಜನೆಯನ್ನು

ಕಾಂಞಂಗಾಡ್ – ಕಾಣಿಯೂರು ರೈಲ್ವೇ ಮಾರ್ಗ| ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾದ ಕಾಸರಗೋಡು ನಿಯೋಗ Read More »

ಮುರಿದು ಬಿದ್ದಹುಸ್ಕೂರು ಮದ್ದೂರಮ್ಮ ಜಾತ್ರಾ ರಥ‌| ಸೌಜನ್ಯ ‌ಪೋಟೋ ಹಾಕಿದ್ದೇ ಕಾರಣ ಅಂತ ಜಾಲತಾಣಗಳಲ್ಲಿ ವೈರಲ್

ಸಮಗ್ರ ನ್ಯೂಸ್: ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ದೊಡ್ಡನಾಗಮಂಗಲ ಮತ್ತು ರಾಯಸಂದ್ರ ಜನತೆ ತಯಾರಿಸಿದ್ದ 100 ಅಡಿ ಎತ್ತರದ ರಥ (ಕುರ್ಜು) ಎಳೆದುಕೊಂಡು ಹೋಗುವ ಮುನ್ನ ಜಸ್ಟೀಸ್ ಫಾಸ್ ಸೌಜನ್ಯ ಎಂಬ ಫಲಕವನ್ನು ತೋರಿಸಿದ್ದರಿಂದಲೇ ಈ ರಥ ಮುರಿದು ಬಿದ್ದಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಜೊತೆಗೆ, ಸೌಜನ್ಯಾಗೆ ನ್ಯಾಯ ಸಿಗುವುದಿಲ್ಲ ಎಂಬ ಅರ್ಥವನ್ನು ಸೂಚಿಸುತ್ತದೆ ಎಂದು ಕೆಲವರು ವಿಶ್ಲೇಷಣೆ ಮಾಡುತ್ತಿದ್ದಾರೆ. ಕರ್ನಾಟದಕ ಅತಿ ಎತ್ತರದ ರಥಗಳನ್ನು ನಿರ್ಮಾಣ ಮಾಡುವ ಜಾತ್ರೆ ಎಂದರೆ ಅದು ಬೆಂಗಳೂರು ಗ್ರಾಮಾಂತರ

ಮುರಿದು ಬಿದ್ದಹುಸ್ಕೂರು ಮದ್ದೂರಮ್ಮ ಜಾತ್ರಾ ರಥ‌| ಸೌಜನ್ಯ ‌ಪೋಟೋ ಹಾಕಿದ್ದೇ ಕಾರಣ ಅಂತ ಜಾಲತಾಣಗಳಲ್ಲಿ ವೈರಲ್ Read More »

ಕೊಂಚ ಇಳಿಕೆ ಕಂಡ ಚಿನ್ನದ ದರ| ಇಂದಿ‌ನ ಮಾರುಕಟ್ಟೆ ಹೇಗಿದೆ ನೋಡಿ

ಸಮಗ್ರ ನ್ಯೂಸ್: ಚಿನ್ನದ ಬೆಲೆ ಇಳಿಕೆ ಈ ವಾರವೂ ಮುಂದುವರಿಯುವ ಲಕ್ಷಣ ಗೋಚರಿಸುತ್ತಿದೆ. ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. 8,230 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,215 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,962 ರೂಗೆ ಇಳಿದಿದೆ. ವಿದೇಶಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರುಪೇರಾಗಿಲ್ಲ. ಭಾರತದಲ್ಲಿ ಮಾತ್ರ ತುಸು ಬೆಲೆ ತಗ್ಗಿರುವುದು. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

ಕೊಂಚ ಇಳಿಕೆ ಕಂಡ ಚಿನ್ನದ ದರ| ಇಂದಿ‌ನ ಮಾರುಕಟ್ಟೆ ಹೇಗಿದೆ ನೋಡಿ Read More »

ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಕರುನಾಡ ಮಂದಿಗೆ ಸರ್ಕಾರ ಮಿಲ್ಕ್ ಶಾಕ್ ಕೊಡಲು ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಪಕ್ಕಾ ಆಗಿದೆ. ಪ್ರತಿ ಲೀಟ‌ರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ.ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು

ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ Read More »

ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯಕ್ಕೆ ₹ 352 ಕೋಟಿ ಅನುದಾನ ಮಂಜೂರು ಆಗಿದ್ದು, ಉಪ್ಪಿನಂಗಡಿ ಸಂಗಮ ಕ್ಷೇತ್ರವನ್ನು ಕೂಡಲ ಸಂಗಮದಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ, ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧರ್ಮ, ಜಾತಿಯ ಭೇದ ಬಿಟ್ಟು ಒಗ್ಗೂಡಿ, ಒಂದೇ ತಾಯಿಯ ಮಕ್ಕಳಂತೆ ಬದುಕಿದಾಗ ಮಾತ್ರ ಭಾರತ

ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ Read More »