Editor

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ. ಧರ್ಮಸ್ಥಳ […]

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು Read More »

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ

ಸಮಗ್ರ ನ್ಯೂಸ್: ಹಿಂದುತ್ವಕ್ಕಾಗಿ ಕೆಲಸ ಮಾಡಿ ಹತ್ಯೆಗೊಳಗಾದ ಸುಹಾಸ್‌ ಶೆಟ್ಟಿ, ಅವರನ್ನು ರೌಡಿ ಶೀಟರ್‌ ಎಂದು ಬಿಂಬಿಸುವುದು ಸರಿಯಲ್ಲ. ಕೇಸ್‌ಗಳಿವೆ ಎಂಬ ಮಾತ್ರಕ್ಕೆ ಅವರನ್ನು ರೌಡಿ ಶೀಟರ್‌ ಎನ್ನುವುದಾದರೆ ಹಲವು ಕೇಸ್‌ಗಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಪರಮಶ್ವರ್ ಅವರನ್ನೂ ಗೂಂಡಾ ಎನ್ನಬಹುದೇ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ ಸುಹಾಸ್‌ ಶೆಟ್ಟಿ ಅವರು ಆತ್ಮರಕ್ಷಣೆಗೂ ಆಯುಧ ಇರಿಸದಂತೆ ಪೊಲೀಸರು ಪದೇ ಪದೇ ತಪಾಸಣೆ ನಡೆಸಿದ್ದಾರೆ, ಪೊಲೀಸರಿಗೆ ತಿಳಿದೇ

ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ Read More »

ಮುಸ್ಲಿಂಮರ ಬಗ್ಗೆ ಅವಹೇಳನಕಾರಿ ಭಾಷಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ರಾತ್ರಿ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ‘ಬ್ಯಾರಿ’ ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಸಿದ ಹಾಗೂ ಧರ್ಮಗಳ ನಡುವೆ ದ್ವೇಷ ಹುಟ್ಟಿಸಲು ಯತ್ನಿಸಿದ ಬಗ್ಗೆ ಶಾಸಕ ಹರೀಶ್‌ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವರ್ತಕ ಇಬ್ರಾಹಿಂ ಎಸ್‌ಬಿ ಅವರು ದೂರು ನೀಡಿದ್ದು ಭಾರತೀಯ ನ್ಯಾಯಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 196 (ಧರ್ಮಗಳ ನಡುವೆ ದ್ವೇಷ

ಮುಸ್ಲಿಂಮರ ಬಗ್ಗೆ ಅವಹೇಳನಕಾರಿ ಭಾಷಣ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ Read More »

ಕೋಡಿಮಠದ ಶ್ರೀಗಳಿಂದ ಭಯಾನಕ ಭವಿಷ್ಯ| ಪ್ರಮುಖ ರಾಷ್ಟ್ರನಾಯಕನಿಗೆ ಅಪಮೃತ್ಯು| ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ‌ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಸದ್ಯದಲ್ಲಿ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಂಕ್ರಾಂತಿವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಉತ್ತರಿಸಿದ್ದಾರೆ. ಅಂದ್ರೆ ರಾಷ್ಟ್ರ ರಾಜಕಾರಣದಲ್ಲಿ ಮಹ್ವತದ ಬೆಳವಣಿಗೆ ನಡೆಯಲಿದೆ ಎಂಬುದನ್ನು ಹೇಳಿಂದತಿದೆ. ಪ್ರಳಯ ಏನಾದ್ರೂ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಈ ವರ್ಷ ವಾಯು ಸುನಾಮಿ,

ಕೋಡಿಮಠದ ಶ್ರೀಗಳಿಂದ ಭಯಾನಕ ಭವಿಷ್ಯ| ಪ್ರಮುಖ ರಾಷ್ಟ್ರನಾಯಕನಿಗೆ ಅಪಮೃತ್ಯು| ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬದಲಾವಣೆ Read More »

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮೇ‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಮೇ ತಿಂಗಳ ಎರಡನೇ ವಾರದಲ್ಲಿ ನಿಮಗೆ ಅಶುಭ ಫಲ. ರಾಹುವು ದ್ವಾದಶ ಸ್ಥಾನದಲ್ಲಿ ಇದ್ದು ಸಂಬಂಧ ನಾಶ, ಆರ್ಥಿಕ ನಾಶ, ಉದ್ಯೋಗ ನಾಶ, ಆರೋಗ್ಯ ನಾಶ ಎಲ್ಲವೂ ಆಗುವ ಭೀತಿ. ಆರ್ಥಿಕವಾದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಯುವತಿಯೊಬ್ಬಳು ನಗ್ನವಾಗಿ ಹಾಡಹಗಲೇ ಯುವತಿ ರಸ್ತೆಯಲ್ಲಿ ಓಡಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಅಕ್ರಮ ಪಿಜಿಗಳಲ್ಲಿ ಅನಾಗರಿಕ ವರ್ತನೆ ಕಂಡುಬಂದಿದ್ದು, ಹಾಡಹಗಲೆ ರಸ್ತೆಯಲ್ಲಿ ಯುವತಿ ನಗ್ನವಾಗಿ ಓಡಾಟ ನಡೆಸಿದ್ದಾಳೆ. ಅಕ್ರಮ ಪಿಜಿಗಳ ಪುಂಡಾಟಕ್ಕೆ ಸ್ಥಳೀಯ ಜನರು ಬೇಸತ್ತು ಹೋಗಿದ್ದಾರೆ. ನಗ್ನವಾಗಿ ರಸ್ತೆಯಲ್ಲಿಯೇ ಪಿಜಿ ಯುವತಿ ಓಡಾಡಿದ್ದಾಳೆ. ಬಿಬಿಎಂಪಿ ಮತ್ತು ಬೆಸ್ಕಾಂ ಹಾಗೂ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಲಾಗಿದೆ. ಸ್ಥಳೀಯ ನಿವಾಸಿಗಳು ದೂರು ನೀಡಿದರು ಕೂಡ ಪಿ ಜಿ ಹಾಗೂ ಯುವತಿಯ

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ Read More »

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್‌, “ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಸಮುದಾಯದವರನ್ನು ಕಾನೂನು ಉಲ್ಲಂಘನೆ ಮಾಡಲು ಬಿಡಲ್ಲ. ಎಲ್ಲಾ ತರದ ಕಾನೂನು

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ?

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಮಂದಿ ಬಂಧಿತರನ್ನು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ? Read More »

ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೊಮ್ಮೆ ಚಾಮರಾಜನಗರ ಹಾಗೂ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಇಂದು (ಮೇ 02) ಮಧ್ಯಾಹ್ನ 3 ಗಂಟೆಯೊಳಗೆ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಸಂದೇಶ ಬಂದಿದೆ. ಇದರಿಂದ ಕಚೇರಿಯ ಪ್ರತಿಯೊಂದು ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ನೌಕರರಿಗೆ ರಜೆ ನೀಡಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವ ಬೆದರಿಕೆ

ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ Read More »