Editor

ಕಾಂಞಂಗಾಡ್ – ಕಾಣಿಯೂರು ರೈಲ್ವೇ ಮಾರ್ಗ| ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾದ ಕಾಸರಗೋಡು ನಿಯೋಗ

ಸಮಗ್ರ ನ್ಯೂಸ್: ಕಾಂಞಂಗಾಡ್‌ನಿಂದ ಕಾಣಿಯೂರು ವರೆಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಭಿವೃದ್ದಿ ಕಾಣದೇ ನೆನೆಗುದಿಗೆ ಬಿದ್ದಿದ್ದು ಈ ವಿಷಯದಲ್ಲಿ ಕರ್ನಾಟಕ ಸರಕಾರದ ಜತೆ ಮಾತುಕತೆ ನಡೆಸಲು ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ರೈ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2008 ರಲ್ಲಿ ಕಾಂಞಂಗಾಡ್‌- ಕಾಣಿಯೂರು ರೈಲ್ವೇ ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೇ ಇಲಾಖೆ ಅನುಮೋದನೆ ನೀಡಿತ್ತು. ಕಾಮಗಾರಿಗೆ ಡಿಪಿಆರ್‌ ಸಿದ್ಧಪಡಿಸಿ, ಬಳಿಕ ಕೇಂದ್ರ ಸರಕಾರ 1350 ಕೋಟಿ ರೂ ಯೋಜನೆಯನ್ನು […]

ಕಾಂಞಂಗಾಡ್ – ಕಾಣಿಯೂರು ರೈಲ್ವೇ ಮಾರ್ಗ| ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾದ ಕಾಸರಗೋಡು ನಿಯೋಗ Read More »

ಮುರಿದು ಬಿದ್ದಹುಸ್ಕೂರು ಮದ್ದೂರಮ್ಮ ಜಾತ್ರಾ ರಥ‌| ಸೌಜನ್ಯ ‌ಪೋಟೋ ಹಾಕಿದ್ದೇ ಕಾರಣ ಅಂತ ಜಾಲತಾಣಗಳಲ್ಲಿ ವೈರಲ್

ಸಮಗ್ರ ನ್ಯೂಸ್: ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ದೊಡ್ಡನಾಗಮಂಗಲ ಮತ್ತು ರಾಯಸಂದ್ರ ಜನತೆ ತಯಾರಿಸಿದ್ದ 100 ಅಡಿ ಎತ್ತರದ ರಥ (ಕುರ್ಜು) ಎಳೆದುಕೊಂಡು ಹೋಗುವ ಮುನ್ನ ಜಸ್ಟೀಸ್ ಫಾಸ್ ಸೌಜನ್ಯ ಎಂಬ ಫಲಕವನ್ನು ತೋರಿಸಿದ್ದರಿಂದಲೇ ಈ ರಥ ಮುರಿದು ಬಿದ್ದಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಜೊತೆಗೆ, ಸೌಜನ್ಯಾಗೆ ನ್ಯಾಯ ಸಿಗುವುದಿಲ್ಲ ಎಂಬ ಅರ್ಥವನ್ನು ಸೂಚಿಸುತ್ತದೆ ಎಂದು ಕೆಲವರು ವಿಶ್ಲೇಷಣೆ ಮಾಡುತ್ತಿದ್ದಾರೆ. ಕರ್ನಾಟದಕ ಅತಿ ಎತ್ತರದ ರಥಗಳನ್ನು ನಿರ್ಮಾಣ ಮಾಡುವ ಜಾತ್ರೆ ಎಂದರೆ ಅದು ಬೆಂಗಳೂರು ಗ್ರಾಮಾಂತರ

ಮುರಿದು ಬಿದ್ದಹುಸ್ಕೂರು ಮದ್ದೂರಮ್ಮ ಜಾತ್ರಾ ರಥ‌| ಸೌಜನ್ಯ ‌ಪೋಟೋ ಹಾಕಿದ್ದೇ ಕಾರಣ ಅಂತ ಜಾಲತಾಣಗಳಲ್ಲಿ ವೈರಲ್ Read More »

ಕೊಂಚ ಇಳಿಕೆ ಕಂಡ ಚಿನ್ನದ ದರ| ಇಂದಿ‌ನ ಮಾರುಕಟ್ಟೆ ಹೇಗಿದೆ ನೋಡಿ

ಸಮಗ್ರ ನ್ಯೂಸ್: ಚಿನ್ನದ ಬೆಲೆ ಇಳಿಕೆ ಈ ವಾರವೂ ಮುಂದುವರಿಯುವ ಲಕ್ಷಣ ಗೋಚರಿಸುತ್ತಿದೆ. ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. 8,230 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,215 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,962 ರೂಗೆ ಇಳಿದಿದೆ. ವಿದೇಶಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರುಪೇರಾಗಿಲ್ಲ. ಭಾರತದಲ್ಲಿ ಮಾತ್ರ ತುಸು ಬೆಲೆ ತಗ್ಗಿರುವುದು. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

ಕೊಂಚ ಇಳಿಕೆ ಕಂಡ ಚಿನ್ನದ ದರ| ಇಂದಿ‌ನ ಮಾರುಕಟ್ಟೆ ಹೇಗಿದೆ ನೋಡಿ Read More »

ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಕರುನಾಡ ಮಂದಿಗೆ ಸರ್ಕಾರ ಮಿಲ್ಕ್ ಶಾಕ್ ಕೊಡಲು ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಪಕ್ಕಾ ಆಗಿದೆ. ಪ್ರತಿ ಲೀಟ‌ರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ.ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು

ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ Read More »

ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯಕ್ಕೆ ₹ 352 ಕೋಟಿ ಅನುದಾನ ಮಂಜೂರು ಆಗಿದ್ದು, ಉಪ್ಪಿನಂಗಡಿ ಸಂಗಮ ಕ್ಷೇತ್ರವನ್ನು ಕೂಡಲ ಸಂಗಮದಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ, ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧರ್ಮ, ಜಾತಿಯ ಭೇದ ಬಿಟ್ಟು ಒಗ್ಗೂಡಿ, ಒಂದೇ ತಾಯಿಯ ಮಕ್ಕಳಂತೆ ಬದುಕಿದಾಗ ಮಾತ್ರ ಭಾರತ

ಗಯಾಪದ ಕ್ಷೇತ್ರ ಉಪ್ಪಿನಂಗಡಿ ಅಭಿವೃದ್ಧಿಗೆ ₹ 352 ಕೋಟಿ ಮಂಜೂರು – ಅಶೋಕ್ ಕುಮಾರ್ ರೈ Read More »

ಬ್ಯಾಂಕ್ ಗ್ರಾಹಕರಿಗೆ ಶಾಕ್| ಎ.1ರಿಂದ ಕನಿಷ್ಠ ಬ್ಯಾಲೆನ್ಸ್ ಸಹಿತ ಬ್ಯಾಂಕ್ ವ್ಯವಹಾರಗಳಲ್ಲಿ ಭಾರೀ ಬದಲಾವಣೆ ಸಾಧ್ಯತೆ

ಸಮಗ್ರ ನ್ಯೂಸ್: ಎಪ್ರಿಲ್ 1, 2025 ರಿಂದ ಭಾರತದ ಬ್ಯಾಂಕಿಂಗ್ ನಿಯಮಗಳಲ್ಲಿ ಹಲವು ಬದಲಾವಣೆಗಳು ಜಾರಿಗೆ ಬರಲಿವೆ.ಈ ಬದಲಾವಣೆಗಳು ಎಸ್‌ಬಿಐ, ಪಿಎನ್‌ಬಿ, ಕೆನರಾ ಬ್ಯಾಂಕ್ ಸೇರಿದಂತೆ ದೇಶದ ಲಕ್ಷಾಂತರ ಬ್ಯಾಂಕ್ ಗ್ರಾಹಕರ ಮೇಲೆ ಪರಿಣಾಮ ಬೀರಲಿವೆ. ಉಳಿತಾಯ ಖಾತೆದಾರರು, ಯುಪಿಐ ಬಳಕೆದಾರರು ಮತ್ತು ಹಿರಿಯ ನಾಗರಿಕರಿಗೆ ಈ ಬದಲಾವಣೆಗಳು ಅನ್ವಯಿಸುತ್ತವೆ. ಎಸ್‌ಬಿಐ, ಪಿಎನ್‌ಬಿ ಮತ್ತು ಕೆನರಾ ಬ್ಯಾಂಕ್‌ನಂತಹ ಬ್ಯಾಂಕುಗಳು ಉಳಿತಾಯ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಗಳನ್ನು ನವೀಕರಿಸಿವೆ. ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಯು ಉಳಿತಾಯ ಖಾತೆಯ ಪ್ರಕಾರ ಮತ್ತು

ಬ್ಯಾಂಕ್ ಗ್ರಾಹಕರಿಗೆ ಶಾಕ್| ಎ.1ರಿಂದ ಕನಿಷ್ಠ ಬ್ಯಾಲೆನ್ಸ್ ಸಹಿತ ಬ್ಯಾಂಕ್ ವ್ಯವಹಾರಗಳಲ್ಲಿ ಭಾರೀ ಬದಲಾವಣೆ ಸಾಧ್ಯತೆ Read More »

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ: ಬಸವರಾಜ ಹೊರಟ್ಟಿ

ಸಮಗ್ರ ನ್ಯೂಸ್: ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತಂದಿದೆ. ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ. ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತಂದಿದೆ. ಸದನದಲ್ಲಿ ನಡೆದ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ನಾನು ವಿಫಲನಾಗಿದ್ದೇನೆ. ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ನನ್ನಲ್ಲಿ ಬಂದಿದೆ ಎಂದು ಹೇಳಿದರು. ಸಭಾಪತಿಗೆ ಹೇಳುವವರು-

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ: ಬಸವರಾಜ ಹೊರಟ್ಟಿ Read More »

ನಾಳೆಯಿಂದ ನಂದಿಗಿರಿಧಾಮ ಒಂದು ತಿಂಗಳು ಬಂದ್.. ವೀಕೆಂಡ್ ನಲ್ಲಿ ಓಪನ್..!

ಸಮಗ್ರ ನ್ಯೂಸ್: ಪ್ರವಾಸಿಗರ ವಿಶ್ವವಿಖ್ಯಾತ ನಂದಿಗಿರಿಧಾಮ ನಾಳೆಯಿಂದ (ಮಾರ್ಚ್ 24) ಒಂದು ತಿಂಗಳ ಕಾಲ  ಬಂದ್ ಇರಲಿದೆ. ಆದ್ರೆ ಒಂದು ಗುಡ್ ನ್ಯೂಸ್ ಎಂದರೆ ವೀಕೆಂಡ್​ ಎಂಜಾಯ್ ಮಾಡಲು ಮಾತ್ರ ಅವಕಾಶವಿದೆ. ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ನಂದಿಗಿರಿಧಾಮದ ಅಂಕು ಡೊಂಕಿನ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೂ ಬರೋಬ್ಬರಿ 1

ನಾಳೆಯಿಂದ ನಂದಿಗಿರಿಧಾಮ ಒಂದು ತಿಂಗಳು ಬಂದ್.. ವೀಕೆಂಡ್ ನಲ್ಲಿ ಓಪನ್..! Read More »

ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ವೈರಲ್ ಆದ ಬೋರ್ಡ್..!

ಸಮಗ್ರ ನ್ಯೂಸ್: ಪ್ರೀತಿಯಲ್ಲಿ ಬಿದ್ದವರು ಲೋಕವನ್ನೇ ಮರೆಯುತ್ತಾರೆ ಎಂದು ಹೇಳುತ್ತಾರೆ ಅದರಂತೆ ಪ್ರೇಮಿಗಳು ನಾವು ಎಲ್ಲಿದ್ದೇವೆ ಏನುಮಾಡುತ್ತಿದ್ದೇವೆ ಎಂಬ ಗುಂಗೇ ಇಲ್ಲದೆ ಪಾರ್ಕ್‌ , ಬಸ್‌, ಟ್ರೈನ್‌, ಬಸ್‌ಸ್ಟ್ಯಾಂಡ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಮೈ ಮರೆತು ಕಿಸ್ಸಿಂಗ್‌-ರೊಮ್ಯಾನ್ಸ್‌ ಮಾಡುವವರು ತುಂಬಾ ಜನ ಇದ್ದರೆ ಅದು ಮುಜುಗರಕ್ಕೆ ಒಳಗಾಗಿಸುತ್ತದೆ. ಅದರಂತೆ ಇದೀಗ ಬೆಂಗಳೂರಿನ ಕ್ಯಾಬ್‌ನಲ್ಲೂ ಇಂತಹ ಘಟನೆ ನಡೆಯುತ್ತಿರುವುದರಿಂದ ಬೇಸತ್ತು ಕ್ಯಾಬ್ ಡ್ರೈವರ್ ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ನಡುವೆ ಅಂತರವಿರಲಿ ಎಂದು ವಾರ್ನಿಂಗ್‌ ಬೋರ್ಡ್‌

ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ವೈರಲ್ ಆದ ಬೋರ್ಡ್..! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮಾರ್ಚ್ ತಿಂಗಳ ಕೊನೆಯ ವಾರವಿದು. ವಾರಾಂತ್ಯದಲ್ಲಿ ನಾವು ಯುಗಾದಿ ಹಬ್ಬದೊಂದಿಗೆ ನವ ಸಂವತ್ಸರಕ್ಕದ ಕಾಲಿಡಲಿದ್ದೇವೆ. ಈ ವಾರದಲ್ಲಿ ಯಾವ ರಾಶಿಗೆ ಲಾಭ? ಯಾರಿಗೆ ಶುಭ? ನೋಡೋಣ ಬನ್ನಿ… ಮೇಷ ರಾಶಿ:ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ರಾಶಿ ಚಕ್ರದ ಮೊದನೇ ರಾಶಿಯವರಿಗೆ ಮಿಶ್ರಫಲ. ವಿಶ್ರಾಂತಿಯನ್ನು ಪಡೆಯಬೇಕು ಎಂಬ ಮನೋಭಾವ ಅಧಿಕವಾಗಲಿದೆ. ಶತ್ರುಗಳಿಂದ ಸಂಪತ್ತು ಹರಣ ಹಾಗೂ ವ್ಯರ್ಥವಾದ ಕೆಸಗಳಿಂದ ಬೇಸರವುಂಟಾಗುವುದು. ಮಕ್ಕಳು ಮತ್ತು ಸಂಗಾತಿಗಳು ರೋಗಬಾಧೆಯಿಂದ ತಪಿಸುವರು. ತಂದೆ-ತಾಯಿಯರ ಪ್ರೀತಿ ಸಿಗಲಿದೆ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ

ದ್ವಾದಶ ರಾಶಿಗಳ ವಾರಭವಿಷ್ಯ Read More »