ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಪರಿಸರದ ಹೆಸರಾಂತ ಚಲನಚಿತ್ರ ಕಲಾವಿದ, ಸಂಗೀತ ಸಂಯೋಜಕ ಹಾಗೂ ಸೃಜನಶೀಲ ಕಲಾಕಾರರಾದ ಸ್ವಾತಿ ಸತೀಶ್ (49) ಅವರು ಶನಿವಾರ ಆತ್ಮಹತ್ಯೆಗೆ ಶರಣಾಗುವ ಮೂಲಕ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೂರೂವರೆ ದಶಕಗಳಿಂದ ಕಲಾಕ್ಷೇತ್ರದಲ್ಲಿ ಅತ್ಯಂತ ಸಕ್ರಿಯವಾಗಿದ್ದ ಇವರು, ಮುಡಿಪುವಿನ ಮಿತ್ತಬಾರೆ ಬಳಿ ವೈಯಕ್ತಿಕ ಕಾರಣಗಳಿಂದ ಮನನೊಂದು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮುಡಿಪು ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಅವರು, ಆ ನಂತರ ಈ […]
ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು Read More »










