Editor

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ […]

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ದೇಶದಲ್ಲಿ ಆಂಗ್ಲರ ಕೊಡುಗೆಯನ್ನು ಪ್ರಸಾದ ಎಂದು ಸ್ವೀಕರಿಸಿ ಶತಮಾನ ಕಳೆದಿದೆ. ಇಂಗ್ಲಿಷ್​ ಮಾತನಾಡಿದರಷ್ಟೇ ಮಹಾನ್​ ಸಾಧಕರು, ಅವರು ಆಕಾಶದಲ್ಲಿ ತೇಲಾಡುವವರು ಎಂದೋ ಅಂದುಕೊಂಡು ಆಗಿಬಿಟ್ಟಿದೆ. ಕನ್ನಡ ನಾಡಿನಲ್ಲಿಯೇ ಹುಟ್ಟಿ, ಕನ್ನಡದ ಮಣ್ಣಿನಲ್ಲಿಯೇ ಬೆಳೆದು, ಇಲ್ಲಿಯ ಅನ್ನ ತಿನ್ನುತ್ತಾ, ಇಲ್ಲಿಯದ್ದೇ ಹಣವನ್ನು ಸಂಪಾದನೆ ಮಾಡುತ್ತಿದ್ದವರು ಸ್ಟೈಲ್​ ಆಗಿ ‘ಕನಡ್​ ಗೊತ್ತಿಲ್​’ ಎಂದೋ ‘ಸಲಪ ಸಲಪ ಕನಡ ಗೊತು’ ಎಂದು ಸ್ಟೈಲ್​ ಆಗಿ ಹೇಳಿಬಿಟ್ಟರೆ ಸಾಕು ಹೆಚ್ಚಿನವರಿಗೆ ಅದು ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವು ಅಪ್ಪ-ಅಮ್ಮಂದಿರು ತಮ್ಮ

‘ಮೇಡಂ’ ಅಂದ್ರೆ ಗೌರವ ಸೂಚಕ ಅಂದ್ಕೊಂಡ್ರಾ? ಇದರ‌ ನಿಜಾರ್ಥ ಗೊತ್ತಾದ್ರೆ ನೀವು ಹೌಹಾರೋದು ಪಕ್ಕಾ!! ಏನಿದು ‘ಮೇಡಂ’ ಕಹಾನಿ? ಇಲ್ಲಿದೆ ನೋಡಿ… Read More »

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ

ಸಮಗ್ರ ನ್ಯೂಸ್: ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.‌ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಗಂಭೀರಗವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಭೀಕರ ರಸ್ತೆ ಅಪಘಾತ| ಶಾಸಕ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರ Read More »

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಮಾ13 ರಂದು ರಾತ್ರಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು

ಚಿಕ್ಕಮಗಳೂರು: ನಲ್ಲೂರಿಗೆ ಬಂದ ಒಂಟಿ ಸಲಗ|ಸ್ಥಳೀಯರಲ್ಲಿ ಮೂಡಿದೆ ಆತಂಕ Read More »

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಒಮಾನ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ ಮಾರ್ಕ್ ಅಂಡ್ ಸೇವ್ ಸೂಪರ್ಮಾರ್ಕೆಟ್ ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂದರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ (19/03/2025)ಬುಧವಾರದಂದು ನಡೆಸಲಿದೆ.  ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ

ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ. Read More »

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾರನ್ನು ಹಾಗೂ ಅದನ್ನು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಬಿಎಸ್‌ಎನ್‌ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್.ಕೆ.ಎಂ ಕಾರು ಚಲಾಯಿಸಿದ್ದ ಆರೋಪಿ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಗುರುವಾರ ಬೆಳಿಗ್ಗೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯ ರಸ್ತೆಯಲ್ಲಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದೆ. ಆಗ ನಮ್ಮ ಎದುರು ಮನೆಯ ನಿವಾಸಿ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್ Read More »

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ

ಸಮಗ್ರ ನ್ಯೂಸ್: ವಿಜ್ಞಾನಿಗಳು ಚರ್ಮದಂತಹ ಹೈಡ್ರೋಜೆಲ್ ರಚಿಸಿದ್ದಾರೆ. ಇದು 4 ಗಂಟೆಗಳಲ್ಲಿ 90% ಗಾಯಗಳನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ.ರೋಮಾಂಚಕಾರಿ ವೈಜ್ಞಾನಿಕ ಆವಿಷ್ಕಾರ ಇದಾಗಿದ್ದು, ಆಲ್ಟೊ ವಿಶ್ವವಿದ್ಯಾಲಯ ಮತ್ತು ಬೇರೂತ್ ವಿಶ್ವವಿದ್ಯಾಲಯದ ಸಂಶೋಧಕರು ಮಾನವ ಚರ್ಮದ ಗುಣಗಳನ್ನು ಅನುಕರಿಸುವ ಕ್ರಾಂತಿಕಾರಿ ಸ್ವಯಂ-ಗುಣಪಡಿಸುವ ಹೈಡ್ರೋಜೆಲ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ನವೀನ ವಸ್ತುವು ಕೇವಲ ನಾಲ್ಕು ಗಂಟೆಗಳಲ್ಲಿ 90% ವರೆಗೆ ತನ್ನನ್ನು ತಾನೇ ಸರಿಪಡಿಸಿಕೊಳ್ಳಬಹುದು ಮತ್ತು 24 ಗಂಟೆಗಳಲ್ಲಿ ಸಂಪೂರ್ಣವಾಗಿ ಗಾಯ ವಾಸಿ ಮಾಡಬಹುದು. ಇದು ಗಾಯದ ಆರೈಕೆ, ಪುನರುತ್ಪಾದಕ ಔಷಧ ಮತ್ತು

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ Read More »

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ?

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಲೇ ಇದೆ. ಈಗ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವನ್ನು ನೀಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾದ ಬೆನ್ನಲ್ಲೇ ಇದೀಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ? Read More »

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೃತ ಸೆಲ್ವಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಮೋಟರ್ ಸ್ಟಾರ್ಟ್ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ Read More »