ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ
ಸಮಗ್ರ ನ್ಯೂಸ್: ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ […]
ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ Read More »










