Editor

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಉದ್ದೇಶದಿಂದ ಬೈಕ್‌ ಸವಾರನಿಗೆ ಹಾಗೂ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾರನ್ನು ಹಾಗೂ ಅದನ್ನು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಬಿಎಸ್‌ಎನ್‌ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್.ಕೆ.ಎಂ ಕಾರು ಚಲಾಯಿಸಿದ್ದ ಆರೋಪಿ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಗುರುವಾರ ಬೆಳಿಗ್ಗೆ ಬಿಜೈ ಕಾಪಿಕಾಡ್‌ನ 6ನೇ ಮುಖ್ಯ ರಸ್ತೆಯಲ್ಲಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದೆ. ಆಗ ನಮ್ಮ ಎದುರು ಮನೆಯ ನಿವಾಸಿ

ಮಂಗಳೂರು: ಕೊಲೆ ಉದ್ದೇಶದಿಂದ ಪಾದಾಚಾರಿ ಮಹಿಳೆ ಹಾಗೂ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು| ಓರ್ವನ ವಿರುದ್ಧ ಎಫ್ಐಆರ್; ಚಾಲಕ ಅರೆಸ್ಟ್ Read More »

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ

ಸಮಗ್ರ ನ್ಯೂಸ್: ವಿಜ್ಞಾನಿಗಳು ಚರ್ಮದಂತಹ ಹೈಡ್ರೋಜೆಲ್ ರಚಿಸಿದ್ದಾರೆ. ಇದು 4 ಗಂಟೆಗಳಲ್ಲಿ 90% ಗಾಯಗಳನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ.ರೋಮಾಂಚಕಾರಿ ವೈಜ್ಞಾನಿಕ ಆವಿಷ್ಕಾರ ಇದಾಗಿದ್ದು, ಆಲ್ಟೊ ವಿಶ್ವವಿದ್ಯಾಲಯ ಮತ್ತು ಬೇರೂತ್ ವಿಶ್ವವಿದ್ಯಾಲಯದ ಸಂಶೋಧಕರು ಮಾನವ ಚರ್ಮದ ಗುಣಗಳನ್ನು ಅನುಕರಿಸುವ ಕ್ರಾಂತಿಕಾರಿ ಸ್ವಯಂ-ಗುಣಪಡಿಸುವ ಹೈಡ್ರೋಜೆಲ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ನವೀನ ವಸ್ತುವು ಕೇವಲ ನಾಲ್ಕು ಗಂಟೆಗಳಲ್ಲಿ 90% ವರೆಗೆ ತನ್ನನ್ನು ತಾನೇ ಸರಿಪಡಿಸಿಕೊಳ್ಳಬಹುದು ಮತ್ತು 24 ಗಂಟೆಗಳಲ್ಲಿ ಸಂಪೂರ್ಣವಾಗಿ ಗಾಯ ವಾಸಿ ಮಾಡಬಹುದು. ಇದು ಗಾಯದ ಆರೈಕೆ, ಪುನರುತ್ಪಾದಕ ಔಷಧ ಮತ್ತು

ವಿಜ್ಞಾನಿಗಳಿಂದ‌ ಭರ್ಜರಿ ಆವಿಷ್ಕಾರ| ಕೇವಲ‌ 4 ಗಂಟೆಗಳಲ್ಲಿ ಗಾಯ‌ ವಾಸಿಯಾಗಬಲ್ಲ ಹೈಡ್ರೋಜೆಲ್ ಅಭಿವೃದ್ಧಿ Read More »

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ?

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಲೇ ಇದೆ. ಈಗ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವನ್ನು ನೀಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾದ ಬೆನ್ನಲ್ಲೇ ಇದೀಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ

ಮುಸ್ಲಿಮರಿಗೆ ಸಿಎಂರಿಂದ ಭರ್ಜರಿ ಗಿಫ್ಟ್? ಮೀಸಲಾತಿ ಶೇ.4 ರಿಂದ 10% ಏರಿಕೆ ಆಗುತ್ತಾ? Read More »

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೃತ ಸೆಲ್ವಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಮೋಟರ್ ಸ್ಟಾರ್ಟ್ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ

ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ರಸ್ತೆ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ

ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ Read More »

ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ

ಸಮಗ್ರ ನ್ಯೂಸ್: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಈ ರೈಲು

ಮಾರ್ಚ್ ಅಂತ್ಯದ ವೇಳೆಗೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಚಾಲನೆ – ಸಂಸದ ಚೌಟ Read More »

ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ!

ಸಮಗ್ರ ನ್ಯೂಸ್: ನಾಸಾದಲ್ಲಿ ಸಿಲುಕಿಕೊಂಡಿರುವ ಇಬ್ಬರು ಗಗನಯಾತ್ರಿಗಳನ್ನು ಭೂಮಿಗೆ ಕಳುಹಿಸಲು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಬೇಕಿದ್ದ ಸ್ಪೇಸ್ ಎಕ್ಸ್ ಉಡಾವಣಾ ಪ್ಯಾಡ್ ಸಮಸ್ಯೆಯಿಂದಾಗಿ ಹಾರಾಟ ವಿಳಂಬವಾಗಿದೆ. ಬಾಹ್ಯಾಕಾಶ ಕಕ್ಷೆಯಲ್ಲಿ ಕಳೆದ 9 ತಿಂಗಳಿನಿಂದ ಸಿಲುಕಿಕೊಂಡಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಭೂಮಿಗೆ ಮರಳಬೇಕಾದರೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೊಸ ಗಗನಯಾತ್ರಿಗಳು ಹೋಗಬೇಕಾಗಿದೆ. ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ ರಾಕೆಟ್‌ನ ಯೋಜಿತ ಉಡಾವಣೆ ನಿನ್ನೆ ಸಂಜೆ ನಿಗದಿಯಾಗಿತ್ತು. ಆದರೆ ಅದಕ್ಕೆ ನಾಲ್ಕು ಗಂಟೆ ಮೊದಲು

ಲಾಂಚ್ ಪ್ಯಾಡ್ ನಲ್ಲಿ ಸಮಸ್ಯೆ| ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಇನ್ನಷ್ಟು ‌ತಡ! Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಉರಿ ಬಿಸಿಲು, ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಒಂದೇ ಬಾರಿಗೆ ಭಾರಿಗೆ ಬಿರಾಗಾಳಿ ಸಹಿತ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಕರ್ನಾಟಕದ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಗುಡುಗು, ಬಿರುಗಾಳಿ ಸಹಿತ ಮಳೆಗೆ ಹಲವು ಮರಗಳು ಧರೆಗುರುಳಿದೆ. ವಿದ್ಯುತ್ ಕಂಬಗಳು ಧರೆಗುಳಿ ಹಲವು ತಾಲೂಕುಗಳು ಕತ್ತಲಲ್ಲಿ ಮುಳುಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕು ಸೇರಿದಂತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ| ಹಲವೆಡೆ ಅವಘಡ, ವಿದ್ಯುತ್ ವ್ಯತ್ಯಯ Read More »

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ

ಸಮಗ್ರ ನ್ಯೂಸ್: ಈ ಸಮಾಜದಲ್ಲಿ ಒಂದೊಂದು ಘಟನೆಗಳು ವಿಚಿತ್ರವಾಗಿ ಇರುತ್ತದೆ. ಹೌದು ಹೆಣ್ಣು ಮಕ್ಕಳು ಅಮ್ಮನಿಗಿಂತ ಅಪ್ಪನ ಮೇಲೆ ಹೆಚ್ಚು ಪ್ರೀತಿ ಹೊಂದಿರುತ್ತಾರೆ. ಆದರೆ ಇಲ್ಲೊಬ್ಬ ತಂದೆ ಈ ಮಾತಿಗೆ ಕಪ್ಪು ಚುಕ್ಕೆ ತಂದಿದ್ದಾನೆ. ತನ್ನ ಮಗಳು ಎನ್ನುವುದನ್ನು ನೋಡದೇ ಈ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಇದರ ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ

ಮಾನವಕುಲವೇ ತಲೆತಗ್ಗಿಸುವ ಘಟನೆ: ಮಗಳನ್ನೇ ಗರ್ಭಿಣಿ ಮಾಡಿದ್ದ ಕಾಮುಕ ತಂದೆ Read More »