ಸೌಜನ್ಯ ಕೇಸ್ ನಲ್ಲಿ ಧ್ವನಿ ಎತ್ತಿದ ಕನ್ನಡದ ಯೂಟ್ಯೂಬರ್ ಸಮೀರ್ ಗೆ ಜೀವ ಬೆದರಿಕೆ| ಯಾವಾಗ ಏನು ಬೇಕಾದರೂ ಆಗಬಹುದು ಎಂದು ಪೋಸ್ಟ್ ಹಾಕಿದ ‘ಧೂತ’
ಸಮಗ್ರ ನ್ಯೂಸ್: ಕನ್ನಡದ ಯುಟ್ಯೂಬರ್ ಸಮೀರ್ ಎಂಬಾತ ತನ್ನ ವಿಭಿನ್ನ ವಿಡಿಯೊಗಳಿಂದ ಯುವ ವೀಕ್ಷಕ ವರ್ಗವನ್ನು ತನ್ನತ್ತ ಸೆಳೆದವರು. ಮಾಟ, ದೆವ್ವ ಹಾಗೂ ವಿಸ್ಮಯಗಳಂತಹ ವಿಭಿನ್ನ ವಿಡಿಯೊಗಳನ್ನು ಮಾಡುತ್ತಾ ಬರುತ್ತಿದ್ದ ಸಮೀರ್ ಆಗಾಗ ಕೆಲ ಘಟನೆಗಳ ಕುರಿತು ಸಹ ವಿಡಿಯೊಗಳನ್ನು ಮಾಡುತ್ತಿದ್ದರು. ಹೀಗೆ ಒಳ್ಳೊಳ್ಳೆ ಅಂಶಗಳಿರುವ ವಿಡಿಯೊಗಳನ್ನು ಮಾಡುತ್ತಾ ಬಂದಿರುವ ಸಮೀರ್ ಸದ್ಯ ತನ್ನ ಯುಟ್ಯೂಬ್ ಚಾನೆಲ್ನಲ್ಲಿ ಹೊಸ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಸದ್ಯ ಆ ವಿಡಿಯೊ ತೀವ್ರ ವಿರೋಧವನ್ನು ಹುಟ್ಟುಹಾಕಿದೆ. ದಶಕದ ಹಿಂದೆ ನಡೆದಿದ್ದ ಸೌಜನ್ಯಾ ರೇಪ್ […]










