ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ| ಯುವಕ ಬಂಧನ
ಸಮಗ್ರ ನ್ಯೂಸ್: ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಪೊಲೀಸರು ಮಾ.3 ರಂದು ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27) ಬಂಧಿತ ಆರೋಪಿಗಳು. ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ […]
ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ| ಯುವಕ ಬಂಧನ Read More »










