ಹವಾಮಾನ ವರದಿ| ನಾಳೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ. ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು […]
ಹವಾಮಾನ ವರದಿ| ನಾಳೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆ ಮುನ್ಸೂಚನೆ Read More »









