Editor

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು

ಸಮಗ್ರ ನ್ಯೂಸ್‌: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಈ ಪೈಕಿ 13 ನಗರಗಳು ಭಾರತದಲ್ಲೇ ಇದೆ. ಬರ್ನಿಹತ್, ದೆಹಲಿ, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ತಾ, ಭಿವಾಡಿ, ಮುಜಫರ್‌ನಗರ, ಹನುಮಾನ್‌ ಗಢ ಮತ್ತು ನೋಯ್ದಾ ಈ ಪಟ್ಟಿಯಲ್ಲಿ ಸೇರಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ,

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು Read More »

ಪೊಲೀಸರು ಸ್ವಂತ ವಾಹನದ ಮೇಲೆ ‘ಪೊಲೀಸ್’ ಎಂದು ಬರೆಸಿದರೆ ಕಾನೂನು ಉಲ್ಲಂಘನೆ: ಗೃಹ ಸಚಿವ ಪರಮೇಶ್ವರ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. ವಿಧಾನ ಸದನದಲ್ಲಿ ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್

ಪೊಲೀಸರು ಸ್ವಂತ ವಾಹನದ ಮೇಲೆ ‘ಪೊಲೀಸ್’ ಎಂದು ಬರೆಸಿದರೆ ಕಾನೂನು ಉಲ್ಲಂಘನೆ: ಗೃಹ ಸಚಿವ ಪರಮೇಶ್ವರ Read More »

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್

ಸಮಗ್ರ ನ್ಯೂಸ್: ಕಳೆದ 9 ತಿಂಗಳಿಂದ ಅಂತರಿಕ್ಷದಲ್ಲಿ ತ್ರಿಶಂಕು ಸ್ಥಿತಿಗೆ ಸಿಲುಕಿದ್ದ ನಾಸಾ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ ಮೋರ್ ಅವರು ಕೊನೆಗೂ ಮಾ.15 ರಂದು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಅಧಿಕೃತ ವಿಷಯ ಪ್ರಕಟಿಸಿದೆ. ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಡ್ರಾಗನ್ ಗಗನ ನೌಕೆಯು ಪರ್ಯಾಯ ಗಗನಯಾನಿಗಳೊಂದಿಗೆ ಮುಂದಿನ ವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಲಿದ್ದು, ಅಲ್ಲಿಂದ ಸುನಿತಾ ವಿಲಿಯಮ್ಸ್ ಮತ್ತು ವಿಲ್ ಮೋರ್ ಅವರನ್ನು ಭೂಮಿಗೆ ಕರೆತರಲಾಗುವುದು. 10 ದಿನಗಳ

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ Read More »

ಅಕ್ರಮ ಚಿನ್ನ ಸಾಗಾಟ| ಪರಪ್ಪನ‌ ಅಗ್ರಹಾರ ಪಾಲಾದ ನಟಿ ರನ್ಯಾ ರಾವ್

ಸಮಗ್ರ ನ್ಯೂಸ್: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ. ಡಿಆರ್ ಐ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿದಿಸಲಾಗಿದ್ದು, ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಅಕ್ರಮ ಚಿನ್ನ ಸಾಗಾಟ| ಪರಪ್ಪನ‌ ಅಗ್ರಹಾರ ಪಾಲಾದ ನಟಿ ರನ್ಯಾ ರಾವ್ Read More »

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಬಿಟ್ಟಿ ಸಲಹೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಅವರು ಮಾತನಾಡಿದರು. ‘ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ. ಈಗ

‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ Read More »

ಹವಾಮಾನ ವರದಿ| ನಾಳೆಯಿಂದ‌ ರಾಜಧಾನಿ ಬೆಂಗಳೂರು ಸೇರಿದಂತೆ ‌ರಾಜ್ಯದ‌ ಹಲವಡೆ‌ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ. ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು

ಹವಾಮಾನ ವರದಿ| ನಾಳೆಯಿಂದ‌ ರಾಜಧಾನಿ ಬೆಂಗಳೂರು ಸೇರಿದಂತೆ ‌ರಾಜ್ಯದ‌ ಹಲವಡೆ‌ ಮಳೆ ಮುನ್ಸೂಚನೆ Read More »

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ಆದೇಶದಲ್ಲಿ ಏನಿದೆ?ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ನೋಪು ಬಳಸಿ

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ Read More »

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಹಾಗೂ ರಿಕ್ಷಾ ಡ್ರೈವರ್ ಶವವಾಗಿ ಪತ್ತೆ Read More »

ಪ್ಯಾನ್ ಇಂಡಿಯಾದತ್ತ ಸಮೀರ್ ಎಂ.ಡಿ ಮಾಡಿದ ‘ಧರ್ಮಸ್ಥಳ ಹಾರರ್’ ವಿಡಿಯೋ| ತೆಲುಗಿನ ಕ್ರಾಂತಿ ವ್ಲಾಗರ್ಸ್ ನಲ್ಲಿ ಕೂಡಾ ಪ್ರಸಾರ

ಸಮಗ್ರ ನ್ಯೂಸ್: ಯೂಟ್ಯೂಬರ್ ಸಮೀರ್ ಎಂಡಿ ತಮ್ಮ ಧೂತ ಸಮೀರ್ ಯುಟ್ಯೂಬ್ ಚಾನೆಲ್‌ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ಕುರಿತಾಗಿ ಮಾಡಿದ ವಿಡಿಯೊ ಸದ್ಯ ಪ್ರಕರಣದ ಕುರಿತು ಜನರಲ್ಲಿದ್ದ ಅಭಿಪ್ರಾಯಗಳನ್ನೇ ಉಲ್ಟಾ ಮಾಡಿಬಿಟ್ಟಿದೆ. ‘ಊರಿನ ದೊಡ್ಡವರೇ ಈ ಕೊಲೆ ಮಾಡಿದವರಾ?’ ಎಂಬ ಶೀರ್ಷಿಕೆಯಡಿ ವಿಡಿಯೊ ಮಾಡಿದ್ದ ಸಮೀರ್ ಸೌಜನ್ಯ ಮಾತ್ರವಲ್ಲದೇ ಮಾವುತ ನಾರಾಯಣ, ಆತನ ತಂಗಿ ಯಮುನಾ, ಶಿಕ್ಷಕಿ ವೇದವಲ್ಲಿ ಹೀಗೆ ಇನ್ನೂ ಕೆಲ ಪ್ರಕರಣಗಳ ಬಗ್ಗೆ ವಿವರಿಸಿ ಇವೆಲ್ಲದ್ದಕ್ಕೂ ಊರ ಗೌಡ್ರ ಕುಟುಂಬದ ಲಿಂಕ್ ಇತ್ತು

ಪ್ಯಾನ್ ಇಂಡಿಯಾದತ್ತ ಸಮೀರ್ ಎಂ.ಡಿ ಮಾಡಿದ ‘ಧರ್ಮಸ್ಥಳ ಹಾರರ್’ ವಿಡಿಯೋ| ತೆಲುಗಿನ ಕ್ರಾಂತಿ ವ್ಲಾಗರ್ಸ್ ನಲ್ಲಿ ಕೂಡಾ ಪ್ರಸಾರ Read More »

ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಇಂಡಿಯಾ

ಸಮಗ್ರ ನ್ಯೂಸ್: ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳನ್ನು ಕಳೆದುಕೊಂಡು 251 ರನ್

ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಇಂಡಿಯಾ Read More »