Editor

ಕುಡಿತ ಚಟದಿಂದ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಹೌದು ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟುಕೊಂಡಿರುವಂತಹ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡು ಇಡೀ ಮನೆ ಅಗ್ನಿಗಾಹುತಿಯಾಗಿದ್ದು, ಬಟ್ಟೆ, ದವಸ ಧಾನ್ಯ, ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿವೆ. ಮೈಸೂರಿನಲ್ಲಿ ಕುಡಿತದ ದಾಸನಾಗಿದ್ದ ಗುರು, ಬೆಳಗ್ಗೆಯೇ ಕುಡಿದು ಬಂದು ಮತ್ತೆ ಕುಡಿಯಲು ಹಣ ಕೇಳಿದ್ದಾರೆ. ಈ ವಿಚಾರಕ್ಕೆ ಮನೆಯವರ ಜೊತೆ ಗಲಾಟೆ ಮಾಡಿಕೊಂಡು ಬೀಡಿ ಸೇದುತ್ತಿದ್ದರು. […]

ಕುಡಿತ ಚಟದಿಂದ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ Read More »

ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಜನ್ಮದಿನಾಂಕ ಕಡ್ಡಾಯ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು ವರರ ಹೆಸರು, ಮುಹೂರ್ತ, ದಿನಾಂಕ, ಮಂಟಪ, ಕುಟುಂಬಸ್ಥರ ಹೆಸರು, ವಿಳಾಸ ಸೇರಿದಂತೆ ಒಂದಷ್ಟು ಮಾಹಿತಿಗಳು ಇದ್ದೇ ಇರುತ್ತೆ. ಕುಲದೇವತಾ ಪ್ರಸನ್ನ, ಗುರು ಹಿರಿಯ ಆಶೀರ್ವಾದ ಹೀಗೆ ಒಂದೊಂದು ಮದುವೆ ಆಮಂತ್ರಣ ಪತ್ರಿಕೆಗಳು ಸಮುದಾಯ, ತಮ್ಮ ತಮ್ಮ ಆಚರಣೆಗೆ ಅನುಗುಣವಾಗಿ ಇರುತ್ತದೆ. ಇದರ ನಡುವೆ ಹಲವು ವಿಶೇಷ ಹಾಗೂ ಭಿನ್ನ ಮದುವೆ ಪತ್ರಿಕೆ ಮೂಲಕವೂ ಗಮನಸೆಳೆಯುತ್ತಾರೆ. ಇದೀಗ ವಧು ವರರ ಹೆಸರಿನ ಜೊತೆಗೆ ಡೇಟ್ ಆಫ್ ಬರ್ತ್ ಕಡ್ಡಾಯ. ಇದು

ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಜನ್ಮದಿನಾಂಕ ಕಡ್ಡಾಯ Read More »

ಶಾಸಕ ರಾಜು ಕಾಗೆ ಪುತ್ರಿ ಅಕಾಲಿಕ ನಿಧನ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡದ ಶಾಸಕ ರಾಜು ಕಾಗೆ ಅವರ ಪುತ್ರಿ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಮಾರ್ಚ್‌ 2ರಂದು ರಾಜು ಕಾಗೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತಪಟ್ಟ ಕೃತಿಕಾ ಭರಮಗೌಡ ಕಾಗೆ ಅವರಿಗೆ ನಾಲ್ಕು ವರ್ಷದ ಹೆಣ್ಣು ಮಗಳಿದ್ದಾಳೆ. ಬೆಂಗಳೂರು

ಶಾಸಕ ರಾಜು ಕಾಗೆ ಪುತ್ರಿ ಅಕಾಲಿಕ ನಿಧನ Read More »

ಇಂದಿನಿಂದ ಪವಿತ್ರ ರಂಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ರಂಜಾನ್ ಮಾಸದ ಉಪವಾಸ ಇಂದಿನಿಂದ ಆರಂಭವಾಗಿದೆ ಎಂದು ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್‌ಎಂ ರಶೀದ್ ತಿಳಿಸಿದ್ದಾರೆ. ರಂಜಾನ್ ಮಾಸವು ಇಸ್ಲಾಂ ಧರ್ಮದಲ್ಲಿ ಪವಿತ್ರವಾದ ಮಾಸವಾಗಿದ್ದು, ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಉಪವಾಸ ವ್ರತವನ್ನು ಆಚರಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ.

ಇಂದಿನಿಂದ ಪವಿತ್ರ ರಂಜಾನ್ ಉಪವಾಸ ಆರಂಭ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗುರು ವೃಷಭ ರಾಶಿಯಲ್ಲಿ, ಕುಜ ಮಿಥುನ ರಾಶಿಯಲ್ಲಿ, ಕೇತು ಕನ್ಯಾರಾಶಿಯಲ್ಲಿ, ರವಿ ಮತ್ತು ಶನಿ ಕುಂಭ ರಾಶಿಯಲ್ಲಿ, ಮತ್ತು ರಾಹು, ಶುಕ್ರ, ಬುಧ ಮೀನ ರಾಶಿಯಲ್ಲಿ ಸಂಚರಿಸುತ್ತಾರೆ. ಮಾರ್ಚ್‌ 9 ರಂದು ಗಜಕೇಸರಿ ಮಹಾಯೋಗವಿದೆ. ಮೇಷ ಮತ್ತು ವೃಷಭ ರಾಶಿಗಳ ಫಲಾಫಲಗಳ ವಿವರವಾದ ವಿವರಣೆ ನೀಡಲಾಗಿದೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ಫಲ ಎಂಬುದನ್ನು ವಿವರಿಸಲಾಗಿದೆ. ಯಾರಿಗೆ ಲಾಭ? ಯಾರಿಗೆ ಶುಭ? ನೋಡೋಣ… ಮೇಷ ರಾಶಿ:ರಾಶಿಯ ಅಧಿಪತಿ ಕುಜ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಂದ್ರದರ್ಶನ ಗೋಚರಿಸದ ಹಿನ್ನಲೆ| ಮಾ.2ರಿಂದ ರಮ್ಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದರು. ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್‌ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ

ಚಂದ್ರದರ್ಶನ ಗೋಚರಿಸದ ಹಿನ್ನಲೆ| ಮಾ.2ರಿಂದ ರಮ್ಜಾನ್ ಉಪವಾಸ ಆರಂಭ Read More »

ಷೇರು ಮಾರುಕಟ್ಟೆಯಲ್ಲಿ ತಳಮಳ| ಪಾತಾಳಕ್ಕೆ ಕುಸಿತ ಕಂಡ ಸೆನ್ಸೆಕ್ಸ್, ನಿಪ್ಟಿ| 45 ನಿಮಿಷದಲ್ಲೇ 6 ಲಕ್ಷ ಕೋಟಿ ಲಾಸ್

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ತೀವ್ರ ಕುಸಿತವನ್ನು ಅನುಭವಿಸಿತು, ಸೆನ್ಸೆಕ್ಸ್ ಮತ್ತು ನಿಫ್ಟಿ 50 ಸೂಚ್ಯಂಕಗಳು ಗಮನಾರ್ಹವಾಗಿ ಕುಸಿತದೊಂದಿಗೆ ಪ್ರಾರಂಭವಾದವು. 30 ಪ್ರಮುಖ ಸಂಸ್ಥೆಗಳನ್ನು ಒಳಗೊಂಡಿರುವ ಸೆನ್ಸೆಕ್ಸ್ 1,000 ಕ್ಕೂ ಹೆಚ್ಚು ಅಂಕಗಳ ಕುಸಿತವನ್ನು ಕಂಡಿತು, 73,579.44 ಕ್ಕೆ ಇಳಿಯಿತು. ಅದೇ ಸಮಯದಲ್ಲಿ, 50 ಪ್ರಮುಖ ಸಂಸ್ಥೆಗಳನ್ನು ಒಳಗೊಂಡಿರುವ ನಿಫ್ಟಿ 50 22,224.10 ಅಂಕಗಳಿಗೆ ಕುಸಿಯಿತು. ಈ ಕುಸಿತವು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್‌ಇ) ನಲ್ಲಿ ಪಟ್ಟಿ ಮಾಡಲಾದ ಕಂಪನಿಗಳ ಮಾರುಕಟ್ಟೆ ಬಂಡವಾಳೀಕರಣದಲ್ಲಿ ತ್ವರಿತ ನಷ್ಟಕ್ಕೆ

ಷೇರು ಮಾರುಕಟ್ಟೆಯಲ್ಲಿ ತಳಮಳ| ಪಾತಾಳಕ್ಕೆ ಕುಸಿತ ಕಂಡ ಸೆನ್ಸೆಕ್ಸ್, ನಿಪ್ಟಿ| 45 ನಿಮಿಷದಲ್ಲೇ 6 ಲಕ್ಷ ಕೋಟಿ ಲಾಸ್ Read More »

ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ

ಸಮಗ್ರ ನ್ಯೂಸ್: ಮಂಗಳೂರು ವಿಶೇಷ ಆರ್ಥಿಕ ವಲಯದ (SEZ) ವ್ಯಾಪ್ತಿಯಲ್ಲಿರೋ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ಎಂಎಸ್‌ಇಝಡ್ ಅಧಿಕಾರಿಗಳು ತಡೆ ಒಡ್ಡಿದ ಆರೋಪ ಕೇಳಿ ಬಂದಿದೆ. ಮಂಗಳೂರು ಹೊರವಲಯದ ಬಜ್ಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಆದರೆ ಇದೀಗ ನೆಲ್ಲಿದಡಿ ಗುತ್ತಿನ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ವಿವಾದ ಸೃಷ್ಟಿಸಿದ್ದಾರೆ. ತಿಂಗಳ ಸಂಕ್ರಮಣ ಪೂಜೆ ಸಲ್ಲಿಸಲು ಕಿರಿಕ್‌ ಮಾಡಿದ ಎಸ್‌ಇಝಡ್ ಅಧಿಕಾರಿಗಳ ನಡೆಯಿಂದ ಗುತ್ತುವಿನ

ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ Read More »

ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದೆ. ಕಳೆದ ತಿಂಗಳು ನೆರೆಯ ಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ಹಕ್ಕಿಜ್ವರ, ಇದೀಗ ಕರ್ನಾಟಕದ ಗಡಿಭಾಗದಲ್ಲೂ ಕಾಣಿಸಿದೆ. ಚಿಕ್ಕಬಳ್ಳಾಪುರದ ವರದಹಳ್ಳಿಯಲ್ಲಿ ಕೋಳಿಗಳು ಏಕಾಏಕಿ ಸಾವನ್ನಪ್ಪಿದ್ದು, ಹಕ್ಕಿಜ್ವರದ ಆತಂಕ ಎದುರಾಗಿದೆ. ಹಕ್ಕಿ ಜ್ವರ ಎಲ್ಲೆಡೆ ಹರಡುತ್ತಿರುವ ಕಾರಣ ಜನರು ಇದೀಗ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವ ವಿಚಾರದಲ್ಲಿ ಆತಂಕ ಎದುರಿಸುತ್ತಿದ್ದಾರೆ. ಈ ಸಮಯದಲ್ಲಿ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವುದು ಸುರಕ್ಷಿತವೇ ಎನ್ನುವ ಭಾವನೆ ಹಲವರಲ್ಲಿದೆ. ಹಕ್ಕಿ ಜ್ವರ ಇರುವಾಗ

ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್ Read More »

103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಂಬ ಅಜ್ಜಿ, ತಮ್ಮ ಅದ್ಭುತ ಧೈರ್ಯ ಮತ್ತು ಭಕ್ತಿಯಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಪಾದಯಾತ್ರೆ ಕೈಗೊಂಡಿದ್ದು, ಅವರ ದೈವಭಕ್ತಿಯೊಂದಿಗೆ ದೇಶಭಕ್ತಿಯು ಸಹ ತೋರುತ್ತದೆ. ಯೋಧರು ತಮ್ಮ ಕುಟುಂಬ ಮತ್ತು ಬಂಧು-ಬಳಗವನ್ನು ಬಿಟ್ಟು ದೇಶದ ರಕ್ಷಣೆಗೆ ಜೀವ ಮೀಸಲಾಗಿಸುವುದರಿಂದ, ಅವರ ಒಳಿತಿಗಾಗಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಪಾರ್ವತಮ್ಮ ಈ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಇಷ್ಟು

103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ Read More »