ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬರ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ಧರ್ಮಸ್ಥಳ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು ಹಿಡಿದು ಕೊಂಡೋಗಿ ಅವರಿಗೆ ಯಾವರೀತಿ ಹಿಂಸೆ ಮಾಡುತ್ತೀರಿ, ಯಾವ ಲೀಸ್ ,ನ್ಯಾಯಾಲಯದ ಎದುರು ನಿಲ್ಲಿಸುತ್ತೀರಿ ಅದಕ್ಕೆ ನಮ್ಮ ಬೆಂಬಲವಿದೆ, ಆದರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ವಿರುದ್ದ ಅವಹೇಳನ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಪುತ್ತೂರಿನಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ […]
ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ Read More »










