ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ಸಮಗ್ರ ನ್ಯೂಸ್: ಪ್ರಯೋಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳ ಇಂದಿಗೆ ಸಂಪನ್ನಗೊಂಡಿದೆ. ಈ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಕೆಲವು ಹಿರಿಯ ಸಂತರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು,ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಬಡತನವು ಅಂತ್ಯಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದರು. ಬಿಜೆಪಿ ನಾಯಕರು ಕ್ಯಾಮೆರಾಗಳಿಗೆ ಪೋಸ್ ನೀಡಲು ಸ್ನಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ಖರ್ಗೆ ಅವರ ಈ ಮಾತುಗಳು ಭಾರೀ […]
ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್ Read More »










