ಪುತ್ತೂರು: ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮಾ.4 ರ ಸಂಜೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದಾಗಿ ಸ್ಥಳೀಯ ಮಾಹಿತಿಗಳಿಂದ ತಿಳಿದುಬಂದಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಪುತ್ತೂರು ವ್ಯಾಪ್ತಿಯ […]
ಪುತ್ತೂರು: ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!! Read More »










