24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ
ಸಮಗ್ರ ನ್ಯೂಸ್: 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವ ಇದೀಗ ಮತ್ತೆ ವಾಪಸ್ ಮನೆಗೆ ಸೇರಿದ್ದಾನೆ. ಇದಕ್ಕೆಲ್ಲ ಕಾರಣ ಮಹಾ ಕುಂಭಮೇಳ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದರು, ಇದೀಗ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಾದಲ್ಲಿ ಪತ್ತೆಯಾಗಿದ್ದಾರೆ. 24 ವರ್ಷಗಳಿಂದ ನಾಪತ್ತೆಯಾಗಿದ್ದ ರಮೇಶ ಚೌಧರಿ ಕುಂಭಮೇಳಕ್ಕೆ ತೆರಳಿದ್ದವರಿಗೆ ಕಾಶಿಯಲ್ಲಿ ಸಿಕ್ಕಿದ್ದಾರೆ. ಇನ್ನು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು […]
24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ Read More »










