ಪುತ್ತೂರು: ಕಂಬಳದಲ್ಲಿ ಗೆದ್ದ ಅರ್ಧಭಾಗ ಚಿನ್ನ ದೇವರಿಗೆ ಸಮರ್ಪಿಸಿದ ಕೋಣಗಳ ಯಜಮಾನ
ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ಪವನ್ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು. ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5 ಸಾವಿರ ದೇಣಿಗೆ ನೀಡಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಈಶ್ವರ ಬೇಡೆಕರ್,
ಪುತ್ತೂರು: ಕಂಬಳದಲ್ಲಿ ಗೆದ್ದ ಅರ್ಧಭಾಗ ಚಿನ್ನ ದೇವರಿಗೆ ಸಮರ್ಪಿಸಿದ ಕೋಣಗಳ ಯಜಮಾನ Read More »










