ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ
ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆ.28 ರಿಂದ ಮಾ. 2 ರವರೆಗೆ ನಡೆಯುತ್ತಿದ್ದು, ಮಹಿಳಾ ವಿಚಾರ ಗೋಷ್ಠಿಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ಮಹಿಳಾ ಚಿಂತಕಿ ಶೈಲಜ ಹಿರೇಮಠ್ ಉದ್ಘಾಟಿಸಿದರು . ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದರು. ವಿಚಾರ ಗೋಷ್ಠಿಯಲ್ಲಿ ಡಾ. ಅನುರಾಧಾ ಕುರುಂಜಿಯವರು […]
ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ Read More »










