ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್|
ಸಮಗ್ರ ನ್ಯೂಸ್: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ(ಕೆಆರ್ ಇಸಿ) ಮುಂದೆ ಟಾಟಾ ಪವರ್ ಕಂಪೆನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ‘ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ’ ಅರ್ಜಿಯನ್ನು ಹಿಂಪಡೆದಿದೆ. ಈ ಬೆಳವಣಿಗೆಯನ್ನು ಕಾರ್ಮಿಕ-ಜನಪರ ಸಂಘಟನೆಗಳು ಸ್ವಾಗತಿಸಿದ್ದು, ಒಗ್ಗಟ್ಟಿನ ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ. ಶುಕ್ರವಾರ ಪ್ರಕಟಣೆ ನೀಡಿರುವ ಪ್ರಧಾನ ಕಾರ್ಯದರ್ಶಿ ಯಶವಂತ ಟಿ, ಕೆಇಆರ್ಸಿ ಮೂಲಗಳ ಪ್ರಕಾರ ಕಲಾಪದಲ್ಲಿ ಟಾಟಾ ಪವರ್ ಕಂಪೆನಿಯ ಪ್ರತಿನಿಧಿಯು, ಸಮಾನಾಂತರ ವಿದ್ಯುತ್ […]
ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್| Read More »









