Editor

ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕೇರಳ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಂತ್ಯಗೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಡೆಸಿದ ಸರಣಿ ಸಭೆಗಳ ನಂತರ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸ್ಥಾನಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ವಿ.ಡಿ. ಸತೀಶನ್ […]

ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆ Read More »

ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವರುಣನ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ಹವಾಮಾನ ಕೇಂದ್ರವು ನೀಡಿರುವ ಇತ್ತೀಚಿನ ವರದಿಯಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಭಾರಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಮೇ 16ರ ಸುಮಾರಿಗೆ ನೈಋತ್ಯ

ಬಂದೇ ಬಿಡ್ತು ಮುಂಗಾರು ಮಳೆ| ಮೇ.18ರಿಂದಲೇ ರಾಜ್ಯಕ್ಕೆ ವರುಣಾಗಮನ Read More »

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ

ಸಮಗ್ರ ನ್ಯೂಸ್: ‘ಹಿಂದುತ್ವ ಎಂಬುದು ಜೀವನ ವಿಧಾನ. ಈ ನಂಬಿಕೆಯನ್ನು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇಬೇಕೆಂದಿಲ್ಲ; ಮನೆಯೊಳಗೆ ದೀಪ ಹಚ್ಚಿದರೂ ಸಾಕು’ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಶಬರಿಮಲೆ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಈ ಅಭಿ‍ಪ್ರಾಯ ವ್ಯಕ್ತಪಡಿಸಿತು. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್‌, ಅಹ್ಸಾನುದ್ದೀನ್‌ ಅಮಾನುಲ್ಲಾ, ಅರವಿಂದ್‌ ಕುಮಾರ್‌, ಅಗಸ್ಟೀನ್‌ ಜಾರ್ಜ್‌ ಮಸೀಹ್, ಪ್ರಸನ್ನ ಬಿ.ವರಾಳೆ,

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ Read More »

ಬಹುಮತ ಯಾಚನೆಯ ಅಗ್ನಿ ಪರೀಕ್ಷೆ ಪಾಸ್ ಮಾಡಿದ ವಿಜಯ್|6ತಿಂಗಳು ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ಭದ್ರ

ಸಮಗ್ರ ನ್ಯೂಸ್: ನಟ ವಿಜಯ್ ಜೊಸೆಫ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ಜೊಸೆಫ್ ವಿಜಯ್‌ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿತ್ತು. ಸರ್ಕಾರ ರಚಿಸಿದ ಬೆನ್ನಲ್ಲೇ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜೊಸೆಫ್ ವಿಜಯ್ ಪಾಸ್ ಆಗಿದ್ದಾರೆ. ಈ ಮೂಲಕ ವಿಜಯ್ ಸರ್ಕಾರ ಭದ್ರವಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಶ್ವಾಸ ಮತ ಯಾಚಿಸಿದ್ದರು. ಕಾಂಗ್ರೆಸ್ ಸೇರಿದಂತೆ ಹಲವು ಮೈತ್ರಿ ಪಕ್ಷಗಳು

ಬಹುಮತ ಯಾಚನೆಯ ಅಗ್ನಿ ಪರೀಕ್ಷೆ ಪಾಸ್ ಮಾಡಿದ ವಿಜಯ್|6ತಿಂಗಳು ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ಭದ್ರ Read More »

ಆದಾಯ ಗಳಿಕೆಯಲ್ಲಿ ‌ಸತತ 15ನೇ ವರ್ಷದಿಂದಲೂ ಕುಕ್ಕೆ ಸುಬ್ರಹ್ಮಣ್ಯನೇ ನಂಬರ್ ವನ್| ಈ ವರ್ಷದ ಗಳಿಕೆ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯದ ಮುಜರಾಯಿ ಇಲಾಖೆಯ ಆಧೀನದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರೀಲ್ 1 ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು 85,20,14,531.42 ರೂ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ 155 ಕೋಟಿ ರೂ ಆದಾಯ ಗಳಿಸಿತ್ತು. ಈ ಬಾರಿ 167,89,09,080.77 ರೂ.

ಆದಾಯ ಗಳಿಕೆಯಲ್ಲಿ ‌ಸತತ 15ನೇ ವರ್ಷದಿಂದಲೂ ಕುಕ್ಕೆ ಸುಬ್ರಹ್ಮಣ್ಯನೇ ನಂಬರ್ ವನ್| ಈ ವರ್ಷದ ಗಳಿಕೆ ಎಷ್ಟು ಗೊತ್ತಾ? Read More »

ಮಡಿಕೇರಿ: ಚಾಲಕನಿಗೆ ಹೃದಯಾಘಾತ| ಕಾಟಿಕೇರಿ ಬಳಿ ಖಾಸಗಿ ಬಸ್ ಪಲ್ಟಿ| ತನ್ನ ಪ್ರಾಣ ಕೊಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ

ಸಮಗ್ರ ನ್ಯೂಸ್: ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಗೊಂಡರೂ ಬಸ್ಸಿನಲ್ಲಿದ್ದ 24 ಮಂದಿ ಪ್ರಯಾಣಿಕರ ಜೀವ ಉಳಿಸಲು ಹೋರಾಡಿದ ಚಾಲಕನೊಬ್ಬನ ಸಾಹಸಗಾಥೆ ಮಡಿಕೇರಿ ಸಮೀಪದ ಕಾಟಿಕೇರಿಯಲ್ಲಿ ನಡೆದಿದೆ. ಹೃದಯಾಘಾತಕ್ಕೆ ಒಳಗಾದ ಚಾಲಕ, ಅಂತಿಮ ಕ್ಷಣದಲ್ಲಿ ಬಸ್ಸನ್ನು ಸುರಕ್ಷಿತವಾಗಿ ಬರೆಗೆ (ಗುಡ್ಡದ ಗೋಡೆ) ಗುದ್ದಿಸಿ ನಿಲ್ಲಿಸುವ ಮೂಲಕ ಭೀಕರ ದುರಂತವೊಂದನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ‘ಪೂರ್ಣಿಮ’ ಎಂಬ ಖಾಸಗಿ ಬಸ್‌ ಗುರುವಾರ ರಾತ್ರಿ ಬೆಂಗಳೂರಿನಿಂದ ಹೊರಟಿತ್ತು. ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ

ಮಡಿಕೇರಿ: ಚಾಲಕನಿಗೆ ಹೃದಯಾಘಾತ| ಕಾಟಿಕೇರಿ ಬಳಿ ಖಾಸಗಿ ಬಸ್ ಪಲ್ಟಿ| ತನ್ನ ಪ್ರಾಣ ಕೊಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ Read More »

ತಮಿಳುನಾಡು ಸಿಎಂ ಸ್ಥಾನಕ್ಕೆ ಎಂ.ಕೆ ಸ್ಟಾಲಿನ್ ರಾಜೀನಾಮೆ

ಸಮಗ್ರ ನ್ಯೂಸ್: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದ್ದು, ಸ್ಟಾಲಿನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡು ರಾಜಕೀಯದಲ್ಲಿ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಸರ್ಕಾರ ರಚನೆಯ ಪ್ರಯತ್ನದಲ್ಲಿ ಟಿವಿಕೆ (TVK) ಪಕ್ಷವು ಇತರ ಪಕ್ಷಗಳೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದೆ. ಮತ್ತೊಂದೆಡೆ, ಚುನಾವಣೆಯಲ್ಲಿನ ಭೀಕರ

ತಮಿಳುನಾಡು ಸಿಎಂ ಸ್ಥಾನಕ್ಕೆ ಎಂ.ಕೆ ಸ್ಟಾಲಿನ್ ರಾಜೀನಾಮೆ Read More »

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಭೀಕರ ಬೇಸಿಗೆಯ ನಡುವೆ, ಈ ವರ್ಷ ಭಾರತಕ್ಕೆ ಭೀಕರ ಬರಗಾಲದ ಆತಂಕ ಎದುರಾಗಿದೆ. ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲಗೊಳ್ಳುತ್ತಿರುವ ‘ಸೂಪರ್ ಎಲ್ ನಿನೋ’ ವಿದ್ಯಮಾನವು ಭಾರತದ ಮುಂಗಾರು ಮಾರುತಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ದೇಶದ ಹಲವೆಡೆ ತಾಪಮಾನ ದಾಖಲೆ ಮಟ್ಟಕ್ಕೆ ಏರಿದೆ. ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದರೆ, ಉತ್ತರ

ದೇಶದಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗಲಿದೆಯಾ ಸೂಪರ್ ಎಲ್ ನಿನೋ? ಹವಾಮಾನ ಇಲಾಖೆಯಿಂದ ಎಚ್ಚರದಿಂದಿರಲು ಸೂಚನೆ Read More »

ಸಹಪಾಠಿಯನ್ನು ಪ್ರೀತಿಸಿ ಕೈಗೆ ಮಗುಕೊಟ್ಟ ಪ್ರಕರಣ| ಪ್ರತಿ‌ ತಿಂಗಳು ಪಾಲನಾ‌ ವೆಚ್ಚ ನೀಡಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮಾಜಿ ನಾಯಕ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯನ್ನು ನೀಡಿದೆ. ಮದುವೆಯಾಗುವ ಭರವಸೆ ನೀಡಿ ಯುವತಿಯನ್ನು ಗರ್ಭಿಣಿಯಾಗಿಸಿದ್ದಾನೆ ಎಂಬ ಆರೋಪ ಈತನ ಮೇಲಿದೆ. ನ್ಯಾಯಾಲಯವು ಆರೋಪಿ ಕೃಷ್ಣ ಜೆ ರಾವ್ ಗೆ ಸಂತ್ರಸ್ತೆ ಹಾಗೂ ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂಪಾಯಿ ವೈಯಕ್ತಿಕವಾಗಿ ಅಥವಾ ತನ್ನ ಪೋಷಕರ ಮೂಲಕ

ಸಹಪಾಠಿಯನ್ನು ಪ್ರೀತಿಸಿ ಕೈಗೆ ಮಗುಕೊಟ್ಟ ಪ್ರಕರಣ| ಪ್ರತಿ‌ ತಿಂಗಳು ಪಾಲನಾ‌ ವೆಚ್ಚ ನೀಡಲು ಹೈಕೋರ್ಟ್ ಆದೇಶ Read More »

AAP ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂಸದ ರಾಘವ್ ಚಡ್ಡಾ

ಸಮಗ್ರ ನ್ಯೂಸ್: ಆಪ್‌ ಪಕ್ಷದ ಇತರ 6 ಸಂಸದರೊಂದಿಗೆ AAP ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ರಾಘವ್ ಚಡ್ಡಾ ಘೋಷಿಸಿದ್ದಾರೆ. ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಚಡ್ಡಾ, “ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿದ, ನನ್ನ ಯೌವ್ವನದ 15 ವರ್ಷಗಳನ್ನು ಅರ್ಪಿಸಿದ ಆಪ್ ತನ್ನ ತನ್ನ ಮೂಲ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಯಿಂದ ದೂರವಾಗಿದೆ”, ಎಂದು ಹೇಳಿದ್ದಾರೆ. “ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ

AAP ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂಸದ ರಾಘವ್ ಚಡ್ಡಾ Read More »