ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ
ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ ಎಂದು ವರದಿ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಚ್ಚರಿಯ ವರದಿಯನ್ನು ಮಾಡಿದೆ. ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದಂತೆ ಮಹಾ ಕುಂಭಮೇಳದ ಸಮಯದಲ್ಲಿ ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿತ್ತು. ಆದರೆ ಇದೀಗ ಗಂಗಾ […]
ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ Read More »










