Editor

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ಬೇಲೂರು ಮೂಡಿಗೆರೆ ನಡುವಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಗ್ರಾಮದ ರೋಷನ್ ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಉಮೇಶ್, ಯೋಗೇಶ್, ಪ್ರಭಾಕರ್, ಶರತ್ ಮತ್ತು ಕುಮಾರ್ ಕಾರಿನಲ್ಲಿ ಗೋಣಿಬೀಡು ಗ್ರಾಮದ ಕಾರ್ತಿಕ್ ಎಂಬವರ ಮನೆಯಲ್ಲಿ ಊಟ ಮುಗಿಸಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ರೋಷನ್ ಹಾಗೂ ಸ್ನೇಹಿತರು ಕಸ್ಕೆಬೈಲಿನ ಚರ್ಚ್ […]

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್ Read More »

‘ಮರೆಯಲಾರೆವು ನಿಮ್ಮ ತ್ಯಾಗವ’| ಫೆ.14 ಪುಲ್ವಾಮ ದಾಳಿ ಕರಾಳ ದಿನ| ಏನಾಗಿತ್ತು ಅಂದು?

ಸಮಗ್ರ ನ್ಯೂಸ್: 2019ರ ಫೆಬ್ರವರಿ 14 ರಂದು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಉಗ್ರರು ಆತ್ಮಹತ್ಯಾ ಬಾಂಬರ್ ಮೂಲಕ ದಾಳಿ ಮಾಡಿದ್ದರು. ಈ ಆ ಕರಾಳ ಘಟನೆಯಲ್ಲಿ ಉಗ್ರರದಾಳಿಗೆ ಭಾರತಾಂಬೆಯ ಹೆಮ್ಮೆಯ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಆ ಕರಾಳ ದಿನಕ್ಕೆ ಇಂದಿಗೆ ಆರು ವರ್ಷ. ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಪ್ರದೇಶದ ಅವಂತಿಪೊರ್‌ ಬಳಿ ಕಾರೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕ ತುಂಬಿಕೊಂಡು ಬಂದಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಆದಿಲ್ ಅಹ್ಮದ್ ದಾರ್ ಎಂಬಾತ ಸಿಆರ್‌ಪಿಎಫ್ ಸೈನಿಕರ

‘ಮರೆಯಲಾರೆವು ನಿಮ್ಮ ತ್ಯಾಗವ’| ಫೆ.14 ಪುಲ್ವಾಮ ದಾಳಿ ಕರಾಳ ದಿನ| ಏನಾಗಿತ್ತು ಅಂದು? Read More »

ಪಂಚ ಗ್ಯಾರಂಟಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ 

ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಚುನಾವಣೆಯಲ್ಲಿ ಗೆಲ್ಲಲು ಪ್ರಮುಖ ಅಸ್ತ್ರವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ತಿಳಿಸಿದೆ. “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ

ಪಂಚ ಗ್ಯಾರಂಟಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್  Read More »

ಆರೋಗ್ಯ ಸಮಸ್ಯೆ ನಿವಾರಣೆಗೆ ಜಾರಂದಾಯ ದೈವದ ಮೊರೆಹೋದ ತಮಿಳು ನಟ ವಿಶಾಲ್

ಸಮಗ್ರ ನ್ಯೂಸ್: ತಮಿಳಿನ ಖ್ಯಾತ ನಟ ವಿಶಾಲ್ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ನಿವಾರಣೆಗಾಗಿ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಅವರಿಗೆ ಜಾರಂದಾಯ ದೈವವು ನಾನು ಇದ್ದೇನೆ. ಭಯ ಪಡಬೇಡ ಎಂಬುದಾಗಿ ಅಭಯ ನೀಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲ್ಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಸ್ಥಾನದ ದೈವದ ಮೊರೆಯನ್ನು ನಟ ವಿಶಾಲ್ ಅನಾರೋಗ್ಯ ಸಮಸ್ಯೆ ನಿವಾರಿಸುವಂತೆ ಮೊರೆ ಹೋಗಿದ್ದಾರೆ. ಮುಲ್ಕಿಯ ಹರಿಪಾದೆ ಧರ್ಮದೈವದ ನೇಮೋತ್ಸವ, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಆರೋಗ್ಯ ಸಮಸ್ಯೆ

ಆರೋಗ್ಯ ಸಮಸ್ಯೆ ನಿವಾರಣೆಗೆ ಜಾರಂದಾಯ ದೈವದ ಮೊರೆಹೋದ ತಮಿಳು ನಟ ವಿಶಾಲ್ Read More »

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಸಮಗ್ರ ನ್ಯೂಸ್: ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಿ ಅನುಮೋದಿಸಲಾಗಿದೆ. ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.ಈ ಹಿಂದೆ ರಾಜ್ಯ ಸರಕಾರ ಕಳುಹಿಸಿಕೊಟ್ಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ, ಕೆಲವು ಸ್ಪಷ್ಟನೆ ಹಾಗೂ ಸಲಹೆಗಳೊಂದಿಗೆ ಕಡತವನ್ನು ವಾಪಸ್ ಕಳಿಸಿದ್ದರು.‌ ಹೀಗಾಗಿ ರಾಜ್ಯ ಸರಕಾರ ಮತ್ತೊಮ್ಮೆ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಅಂತಿಮವಾಗಿ ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ Read More »

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ಎನ್ನೆಂಸಿಯ ಉಪನ್ಯಾಸಕರೂ  ಆದ  ಡಾ.ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.  ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು  ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ  ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ  ರಾಜ್ಯದ  ವಿವಿಧ ಪದವಿ, ಮೆಡಿಕಲ್ , ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪದವಿ ಪೂರ್ವ ಮೊದಲಾದ ಕಾಲೇಜುಗಳ ಎನ್ಎಸ್ಎಸ್

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅನುರಾಧಾ ಕುರುಂಜಿ Read More »

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ

ಸಮಗ್ರ ನ್ಯೂಸ್: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ ಸಮಿತಿಯು ಟೂರ್ನಮೆಂಟ್‌ಗಾಗಿ ಹರ್ಷಿತ್ ರಾಣಗೆ ಬುಲಾವ್ ಕೊಟ್ಟಿದೆ. ಟೂರ್ನಿ ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭವಾಗಲಿದೆ. ಬದಲಾದ ತಂಡದಲ್ಲಿ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯೂ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ Read More »

ಜಾಗತಿಕ ಹೂಡಿಕೆದಾರರ ಸಮಾವೇಶ| ಕರಾವಳಿಗೆ ಆಧ್ಯತೆ ನೀಡಲು ಸಿಎಂಗೆ ಸಂಸದ ಚೌಟ ಪತ್ರ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನ ದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಮಾಡಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ ಬಂದರು ಸಂಪರ್ಕ, ಬಲಿಷ್ಠ ಮೂಲ ಸೌಕರ್ಯ ಹೊಂದಿರುವ ಕಾರಣ ಈ ಭಾಗದಲ್ಲಿ ಸಂಶೋಧನೆ, ಅಭಿವೃದ್ಧಿ (ಆರ್‌ ಡಿ), ಮಾಹಿತಿ ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ, ಸಾಗರ ಜೈವಿಕ ತಂತ್ರಜ್ಞಾನ, ಪ್ರವಾಸೋದ್ಯಮ, ಆಹಾರ ಸಂಸ್ಕರಣೆ ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಂಡವಾಳ

ಜಾಗತಿಕ ಹೂಡಿಕೆದಾರರ ಸಮಾವೇಶ| ಕರಾವಳಿಗೆ ಆಧ್ಯತೆ ನೀಡಲು ಸಿಎಂಗೆ ಸಂಸದ ಚೌಟ ಪತ್ರ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| ಬಂಗಾರ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆಯಾಗಿದೆ. ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು 88,500 ಸಾವಿರ ರೂ ಮುಟ್ಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ. ಸೋಮವಾರ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆ 2430 ರೂ ನಷ್ಟು ಏರಿಕೆಯಾಗಿದೆ. ಇದರಿಂದಾಗಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 88,500 ಕ್ಕೆ ತಲುಪಿದೆ.ಬೆಳ್ಳಿ ದರದಲ್ಲಿಯೂ ಸೋಮವಾರ ಏರಿಕೆ

ಆಭರಣ ಪ್ರಿಯರಿಗೆ ಬಿಗ್ ಶಾಕ್| ಬಂಗಾರ ಮತ್ತಷ್ಟು ಭಾರ Read More »

“ಪ್ರಸಾದ್” ಹಾಗೂ “ಸ್ವದೇಶ್ ದರ್ಶನ್” ಯೋಜನೆಯಡಿ ದ.ಕ ಜಿಲ್ಲೆಯ ವಿವಿಧ ದೇವಸ್ಥಾನಗಳ ಸೇರಿಸಲು ಸಂಸದ ಚೌಟ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್‌ʼ ಹಾಗೂ ʼಸ್ವದೇಶ್‌ ದರ್ಶನ್‌ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಯ ಕುರಿತು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಪ್ರವಾಸೋದ್ಯಮ ಸಚಿವರಾದ ಗಜೇಂದ್ರಸಿಂಗ್‌ ಶೇಖಾವತ್‌ಅವರ ಗಮನಸೆಳೆದಿದ್ದಾರೆ. ಸದನಲ್ಲಿ ಇಂದು ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸಚಿವರಿಗೆ ಪೂರಕ ಪ್ರಶ್ನೆಯನ್ನು ಕೇಳಿದ ಸಂಸದ ಕ್ಯಾ.

“ಪ್ರಸಾದ್” ಹಾಗೂ “ಸ್ವದೇಶ್ ದರ್ಶನ್” ಯೋಜನೆಯಡಿ ದ.ಕ ಜಿಲ್ಲೆಯ ವಿವಿಧ ದೇವಸ್ಥಾನಗಳ ಸೇರಿಸಲು ಸಂಸದ ಚೌಟ ಮನವಿ Read More »