ಇಂದಿನಿಂದ ಟಿ.ನರಸೀಪುರದಲ್ಲಿ 3 ದಿನಗಳ ಕುಂಭಮೇಳ| ಲಕ್ಷಾಂತರ ಭಕ್ತರಿಂದ ಪುಣ್ಯಸ್ನಾನ
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಇಂದಿನಿಂದ 3 ದಿನ ಕುಂಭಮೇಳ ನಡೆಯಲಿದೆ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ. ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ […]
ಇಂದಿನಿಂದ ಟಿ.ನರಸೀಪುರದಲ್ಲಿ 3 ದಿನಗಳ ಕುಂಭಮೇಳ| ಲಕ್ಷಾಂತರ ಭಕ್ತರಿಂದ ಪುಣ್ಯಸ್ನಾನ Read More »










