Editor

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ತೆಗೆಯಲು 74 ಕಾರ್ಯಾದೇಶ ಹಾಗೂ 21 ಪರವಾನಿಗೆ ಮಂಜೂರು ಮಾಡಲಾಗಿದೆ. ಪರವಾನಿಗೆ ಕೋರಿ ಸಲ್ಲಿಸಿರುವ ಒಟ್ಟು 63 ಅರ್ಜಿಗಳ ವಿಲೇವಾರಿ ಬಾಕಿ ಇದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು(ಲ್ಯಾಟರೈಟ್‌ ಇಟ್ಟಿಗೆ) ಸಮಸ್ಯೆಯ ಕುರಿತು ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಸೋಮವಾರದಂದು ವಿಧಾನಪರಿಷತ್‌ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ […]

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ Read More »

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ?

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್‌ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್‌ಗೆ

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ? Read More »

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಫಿಲ್ ಮಾಡಿ ಕಳುಹಿಸಿ

ಉಡುಪಿ: ಆನ್ ಲೈನ್ ಟಾಸ್ಕ್| ಮಹಿಳೆಗೆ 31 ಲಕ್ಷ ರೂ ವಂಚನೆ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ

ಸಮಗ್ರ‌ ನ್ಯೂಸ್: ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ. ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ Read More »

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ

ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ Read More »

ಶಾಸಕನ ಕಾಮಕಾಂಡದ ವಿಡಿಯೋ ವೈರಲ್| ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟ ಶಾಸಕ

ಸಮಗ್ರ ನ್ಯೂಸ್: ಜನಪ್ರತಿನಿಧಿಗಳ ಕಾಮಪುರಾಣ ಪ್ರಕರಣಗಳ ಸರಣಿ ಹಸಿರಾಗಿರುವಂತೆಯೇ ಅಂತಹುದೇ ಮತ್ತೋರ್ವ ಜನಪ್ರತಿನಿಧಿಯ ಖಾಸಗಿ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಈ ಬಾರಿ ಆಂಧ್ರ ಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ ಶಾಸಕ ಫಣೀಂದ್ರ ಎಂದು ಹೇಳಲಾಗಿದೆ. ಈ ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ

ಶಾಸಕನ ಕಾಮಕಾಂಡದ ವಿಡಿಯೋ ವೈರಲ್| ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳನ್ನು ವಾಟ್ಸಪ್ ನಲ್ಲಿ ಹರಿಬಿಟ್ಟ ಶಾಸಕ Read More »

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ

ಸಮಗ್ರ ನ್ಯೂಸ್: ದಿತ್ವಾ ಚಂಡಮಾರುತ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಹಲವೆಡೆ ಭಾರೀ ಮಳೆಯಾಗಿದೆ. ದ.ಕ ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಹಾಗೂ ಸೆಕೆ ಜೋರಾಗಿತ್ತು. ಸಂಜೆ ವೇಳೆಗೆ ಸುರಿದ ಅನಿರೀಕ್ಷಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ನಾಳೆಯೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ Read More »

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ

ಸಮಗ್ರ ನ್ಯೂಸ್: ರೂಪಾಯಿ ಮೌಲ್ಯ ದಾಖಲೆಯ ಅತ್ಯಂತ ದುರ್ಬಲ ಮಟ್ಟಕ್ಕೆ ಕುಸಿದಿದ್ದು, ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ಗೆ 90 ಕ್ಕಿಂತ ಕುಸಿದಿದೆ. ಜಾಗತಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಗಳಿಂದ ಹಣವನ್ನು ಹಿಂತೆಗೆದುಕೊಂಡಿದ್ದರಿಂದ ಮತ್ತು ಹೆಚ್ಚಿನ ಪ್ರಮುಖ ಕರೆನ್ಸಿಗಳ ವಿರುದ್ಧ ಡಾಲರ್ ಬಲಗೊಳ್ಳುತ್ತಿದ್ದಂತೆ ವಾರಗಳಿಂದಲೂ ಈ ಕ್ರಮ ಮುಂದುವರೆದಿತ್ತು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ, ಅಮೆರಿಕನ್ ಡಾಲರ್ಗೆ ರೂಪಾಯಿ ಮೌಲ್ಯ 90.11 ಕ್ಕೆ ವಹಿವಾಟು ನಡೆಸುತ್ತಿದ್ದು, ಸ್ಥಿರವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಕುಸಿತ ಅಚ್ಚರಿಯೇನಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ,

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ Read More »