ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ
ಸಮಗ್ರ ನ್ಯೂಸ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ರಾಜ್ಕೋಟ್ನಲ್ಲಿ ನಡೆದ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 26 ರನ್ ಅಂತರದ ಸೋಲಿಗೆ ಶರಣಾಗಿದೆ. ಆದರೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಬಳಗ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿರುವ ಆಂಗ್ಲರ ಪಡೆ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು. ಇಂಗ್ಲೆಂಡ್ ಒಡ್ಡಿದ 172 ರನ್ಗಳ ಗುರಿ ಬೆನ್ನಟ್ಟಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 145 ರನ್ […]
ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ Read More »










