Editor

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್| ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ […]

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್| ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ Read More »

ಮಂಗಳೂರು: ಉತ್ತರ ‌ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಷರೀಪ್ ಲೋಕಾಯುಕ್ತ ಬಲೆಗೆ

ಸಮಗ್ರ ನ್ಯೂಸ್: ಠಾಣೆಯಿಂದಸ್ಕೂಟರ್‌ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹಮ್ಮದ್ ಷರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ‘ಪೊಲೀಸರ ವಶದಲ್ಲಿದ್ದ ಸ್ಕೂಟರ್‌ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್‌ ಬಿಡುಗಡೆಗೊಳಿಸಲು ₹ 5ಸಾವಿರ ಲಂಚ ನೀಡುವಂತೆ ಷರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ

ಮಂಗಳೂರು: ಉತ್ತರ ‌ಸಂಚಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಷರೀಪ್ ಲೋಕಾಯುಕ್ತ ಬಲೆಗೆ Read More »

ಚಾರ್ಮಾಡಿ ಘಾಟ್: ಕಾಳ್ಗಿಚ್ಚು ತಡೆಗೆ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ನಿಯೋಜನೆ ಮಾಡಿದೆ. ಕೊಟ್ಟಿಗೆಹಾರಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ. ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು. ಇದನ್ನು ತಪ್ಪಿಸಲು ಈಗ

ಚಾರ್ಮಾಡಿ ಘಾಟ್: ಕಾಳ್ಗಿಚ್ಚು ತಡೆಗೆ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ Read More »

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ;ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.  ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು.  ಇವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ  8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪರೀಕ್ಷಾ ತಯಾರಿ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿಕಾರ್ಯಾಗಾರದಲ್ಲಿ

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ;ಡಾ. ಅನುರಾಧಾ ಕುರುಂಜಿ Read More »

ಬಿಗ್ ಬಾಸ್ ಗೆದ್ದ ಹನುಮಂತ ಮನೆಯಲ್ಲಿ ‌ಸೂತಕ| ಚಿಕ್ಕಪ್ಪನನ್ನು ಕಳೆದುಕೊಂಡ ಹಳ್ಳಿಹೈದ

ಸಮಗ್ರ ನ್ಯೂಸ್: ಭಾನುವಾರ (ಜ. 26) ಬಿಗ್‌ ಬಾಸ್‌ ಫಿನಾಲೆಯಲ್ಲಿ ಕಿಚ್ಚ ಸುದೀಪ್‌, ಹನುಮಂತು ಅವರ ಕೈ ಎತ್ತುವ ಮೂಲಕ ವಿನ್ನರ್‌ ಘೋಷಣೆ ಮಾಡಿದ್ದರು. ಸೋಷಿಯಲ್‌ ಮೀಡಿಯಾದಲ್ಲಿಯೂ ಅಪಾರ ಖ್ಯಾತಿ ಪಡೆದ ಹನುಮಂತಗೆ ಎಲ್ಲರೂ ಶುಭಾಶಯ ರವಾನಿಸಿದ್ದರು. ಇತ್ತ ಕಪ್‌ ಜತೆಗೆ ಊರು ತಲುಪಿದ್ದ ಹನುಮಂತು, ಎಲ್ಲರ ಜತೆಗೆ ಸಂಭ್ರಮಿಸಬೇಕು ಎಂದುಕೊಂಡಿದ್ದರು. ಆದರೆ, ಹಠಾತ್‌ ಬೆಳವಣಿಗೆಯಲ್ಲಿ ಅವರ ಚಿಕ್ಕಪ್ಪ ನಿಧನರಾಗಿದ್ದಾರೆ. ಬಿಗ್‌ ಬಾಸ್‌ನಲ್ಲಿ ಹನುಮಂತ ಗೆದ್ದ ಬೆನ್ನಲ್ಲೇ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ತಾಂಡಾದಲ್ಲಿ

ಬಿಗ್ ಬಾಸ್ ಗೆದ್ದ ಹನುಮಂತ ಮನೆಯಲ್ಲಿ ‌ಸೂತಕ| ಚಿಕ್ಕಪ್ಪನನ್ನು ಕಳೆದುಕೊಂಡ ಹಳ್ಳಿಹೈದ Read More »

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!?

ಸಮಗ್ರ ನ್ಯೂಸ್: ರಾಜ್ಯದ ಬಿಜೆಪಿ ಪಾಳಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಚಿವ ಸಂಪುಟದಿಂದ ತೆಗೆದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿದೆ. ವರಿಷ್ಠರ ದೃಷ್ಟಿಯಲ್ಲಿ ರಾಜ್ಯದ ಬಿಜೆಪಿ ಘಟಕದಲ್ಲಿ ತಾಂತ್ರಿಕ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ವಿಜಯೇಂದ್ರ ನಾಯಕತ್ವದ ವಿರುದ್ಧ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ, ಹೈಕಮಾಂಡ್ ಈ ಬದಲಾವಣೆಯ ಕುರಿತು ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ಮತ್ತು

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಮುಂದಿನ ಅಧ್ಯಕ್ಷೆ!? Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ನೂತನ ಕಾನೂನು ಜಾರಿ – ಹೆಚ್.ಕೆ ಪಾಟೀಲ್ Read More »

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರದ ಸಾಧಕರಿಕೆ ಕೊಡಮಾಡುವ ಭಾರತದ ಅತ್ಯುನ್ನತ ಗೌರವದ ಪೈಕಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರಲ್ಲಿ ಕಲಬುರಗಿ ಮೂಲದ ಡಾ. ವಿಜಯಲಕ್ಷ್ಮಿ ದೇಶಮಾನೆ ಬಾಗಲಕೋಟೆ ಮೂಲದ ವೆಂಕಪ್ಪ ಅಂಬಾಜಿ ಸುಗತೇಕರ್ ಹಾಗೂ ಕೊಪ್ಪಳ ಮೂಲದ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 2025ರ ಪದ್ಮಶ್ರೀ

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ Read More »