Editor

*ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ*

ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ  ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025  ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಬಸವನಾಗಿದೇವ ಸ್ವಾಮೀಜಿಯವರು ಬಿಡುಗಡೆ ಮಾಡಿದರು.  ಜ್ಯೋತಿಷಿ ಮತ್ತು ಸಾಹಿತಿಯಾದ ಭೀಮರಾವ್ ವಾಷ್ಠರ್ ಅವರಗೆ […]

*ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ* Read More »

ಪುತ್ತೂರು: * ಪವರ್ ಟೆಕ್ ಸೋಲಾರ್ ಸಿಸ್ಟಮ್ಸ್ ಗೃಹೋಪಯೋಗಿ ವಸ್ತುಗಳ ಮೇಲೆ ಸುವರ್ಣಾಕಾಶ** ಮಾಸಿಕ 1000/- ರೂ. 24 ಕಂತುಗಳಂತೆ ಪಾವತಿಸಿ ಅದೃಷ್ಟದ ಆಯ್ಕೆ ನಿಮ್ಮದಾಗಿಸಿ**ಹೆಚ್ಚಿನ ಮಾಹಿತಿಗಾಗಿ 6363109847

ಪವರ್ ಟೆಕ್ ಸೋಲಾರ್ ಸಿಸ್ಟಮ್ಸ್ ಕಳೆದ 4ವರ್ಷಗಳಿಂದ ಉತ್ತಮ ಗುಣಮಟ್ಟದ ಸೋಲಾರ್ ಸಿಸ್ಟಮ್ಸ್, ಇನ್ವರ್ಟಸ್್ರ, ಬ್ಯಾಟರೀಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟದಿಂದ ಅತ್ಯಂತ ಜನಪ್ರಿಯವಾದ ಪಡೆದ ಸಂಸ್ಥೆ. ಈ ಸಂಸ್ಥೆಯು ಇದೀಗ ತಮ್ಮ ಗ್ರಾಹಕರಿಗೆ ಸುಲಭವಾಗಿ ಸೋಲರ್ ವಾಟರ್ ಹೀಟರ್ ಇನ್ವರ್ಟರ್ ಬ್ಯಾಟರೀಸ್,& ಗೃಹೋಪಯೋಗಿ ವಸ್ತುಗಳನ್ನು “ನಿಮ್ಮ ಆಯ್ಕೆ”ಯ ಪಡೆದುಕೊಳ್ಳಲು ಸುವರ್ಣಾಕಾಶವನ್ನು ನೀಡಿದೆ. ಮೂಲಕ ಕಳೆದ ಎರಡು ಯಶಸ್ವಿ ಮಾಸಿಕ ಕಂತಿನ ಯೋಜನೆಗಳನ್ನು ನಿರ್ವಹಿಸಿ ಗ್ರಾಹಕರ ನಂಬುಗೆಗೆ ಈ ಸಂಸ್ಥೆಯು ಪಾತ್ರವಾಗಿದೆ. ಇದೀಗ ನೂತನ “ನಿಮ್ಮ ಆಯ್ಕೆ”

ಪುತ್ತೂರು: * ಪವರ್ ಟೆಕ್ ಸೋಲಾರ್ ಸಿಸ್ಟಮ್ಸ್ ಗೃಹೋಪಯೋಗಿ ವಸ್ತುಗಳ ಮೇಲೆ ಸುವರ್ಣಾಕಾಶ** ಮಾಸಿಕ 1000/- ರೂ. 24 ಕಂತುಗಳಂತೆ ಪಾವತಿಸಿ ಅದೃಷ್ಟದ ಆಯ್ಕೆ ನಿಮ್ಮದಾಗಿಸಿ**ಹೆಚ್ಚಿನ ಮಾಹಿತಿಗಾಗಿ 6363109847 Read More »

ಉಡುಪಿ: ನಕ್ಸಲ್ ಚಟುವಟಿಕೆ ತೊರೆದು ಶರಣಾದ ತೊಂಬಟ್ಟು ಲಕ್ಷ್ಮೀ

ಸಮಗ್ರ ನ್ಯೂಸ್::ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಫೆ.2ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು. ಎಸ್ ಪಿ ಡಾ. ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಿತು. ನಕ್ಸಲ್ ಚಳವಳಿಯಲ್ಲಿ

ಉಡುಪಿ: ನಕ್ಸಲ್ ಚಟುವಟಿಕೆ ತೊರೆದು ಶರಣಾದ ತೊಂಬಟ್ಟು ಲಕ್ಷ್ಮೀ Read More »

ಪ್ರತಿಭಟನೆ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು| ಮಾ.7ರವರೆಗೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕೈಬಿಟ್ಟಿದ್ದಾರೆ. ಕಳೆದ 5 ದಿನಗಳಿಂದ ಸಾವಿರಾರು ಅಂಗನವಾಡಿ ನೌಕರರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ತಮ್ಮ ಬೇಡಿಕೆ ಈಡೇರಿಕೆಗೆ ಮಾ.7 ರವರೆಗೆ ಗಡುವು ಕೊಟ್ಟು ಪ್ರತಿಭಟನೆ ಹಿಂಪಡೆಯಲಾಗಿದೆ. ಮಾ-7ರ ಒಳಗಾಗಿ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಮೊನ್ನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೋಟಿಸ್ ಕೊಟ್ಟರೂ ಪ್ರತಿಭಟನೆ

ಪ್ರತಿಭಟನೆ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು| ಮಾ.7ರವರೆಗೆ ಗಡುವು ವಿಸ್ತರಣೆ Read More »

ಕೇಂದ್ರ ಬಜೆಟ್ ನಲ್ಲಿ ಜನ ಸಾಮಾನ್ಯನಿಗೆ ದಕ್ಕಿದ್ದೇನು? ಯಾವುದು ಅಗ್ಗ? ಮತ್ಯಾವುದು ದುಬಾರಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಿದ್ದಾರೆ . 2024 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿದ ಮೋದಿ 3.0 ಸರ್ಕಾರದ ಎರಡನೇ ಪೂರ್ಣ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಗ್ರಾಹಕರಿಗೆ ಅಗ್ಗದ ಮತ್ತು ದುಬಾರಿಯಾದ ವಸ್ತುಗಳು ಇಲ್ಲಿವೆ. ಯಾವುದು ಅಗ್ಗ..?ಎಲ್‌ಇಡಿ ಟಿವಿಗಳ ಮೇಲಿನ ಸುಂಕ

ಕೇಂದ್ರ ಬಜೆಟ್ ನಲ್ಲಿ ಜನ ಸಾಮಾನ್ಯನಿಗೆ ದಕ್ಕಿದ್ದೇನು? ಯಾವುದು ಅಗ್ಗ? ಮತ್ಯಾವುದು ದುಬಾರಿ? ಇಲ್ಲಿದೆ ಡೀಟೈಲ್ಸ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದೈನಂದಿನ ಜೀವನದಲ್ಲಿ ರಾಶಿಗಳ‌ ಪ್ರಭಾವ ಮಹತ್ವದ್ದು. ರಾಶಿಗಳ ಚಲನೆ ಹಾಗೂ ಪ್ರಭಾವದಿಂದ ನಿತ್ಯ ಜೀವನದ ಫಲಾಫಲಗಳು ನಿರ್ದರಿಸುತ್ತವೆ. ಈ ವಾರ ಯಾವ ರಾಶಿಗೆ ಶುಭ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ: ದ್ವಿತೀಯದಲ್ಲಿ ಗುರುವಿರುವುದರಿಂದ ಗುರು ಬಲ ಇದ್ದು, ಏಕಾದಶ ಶನಿ ಇರುವುದರಿಂದ ಯಾವುದಕ್ಕೂ ಯೋಚನೆ ಮಾಡದೆ ಭಗವಂತನನ್ನು ನಂಬಿ ಬದುಕಿರಿ. ಫೆ. 4ರಿಂದ ಗುರು ವಕ್ರ ತ್ಯಾಗ ಮಾಡಿದ ನಂತರ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸು ಸಾಧ್ಯ. ಉಜ್ಜಯಿನಿಯ ಮಹಾಕಾಲೇಶ್ವರನನ್ನು ಪೂಜಿಸಿ. ವೃಷಭ: ಲಗ್ನದಲ್ಲಿನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ| ಮತ್ತೊಬ್ಬ ಆರೋಪಿಗೆ ಪೊಲೀಸ್ ಗುಂಡೇಟು

ಸಮಗ್ರ ನ್ಯೂಸ್: ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಶನಿವಾರ (ಫೆ.01) ನಡೆದಿದೆ. ಬ್ಯಾಂಕ್‌ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ| ಮತ್ತೊಬ್ಬ ಆರೋಪಿಗೆ ಪೊಲೀಸ್ ಗುಂಡೇಟು Read More »

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ

ಸಮಗ್ರ ನ್ಯೂಸ್: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ಇಲ್ಲ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಇದರಿಂದ ಕರ್ನಾಟಕವು ನಕ್ಸಲ್ ನಿಂದ ಮುಕ್ತವಾಗಲಿದೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ Read More »

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ

ಸಮಗ್ರ ನ್ಯೂಸ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಶನಿವಾರ (ಭಾರತೀಯ ಕಾಲಮಾನ) ಲಘು ವಿಮಾನ ಅಪಘಾತಕ್ಕೀಡಾಗಿದೆ. ವಾಷಿಂಗ್ಟನ್‌ ವಿಮಾನ ದುರಂತದ ನೆನಪು ಮಾಸುವ ಮುನ್ನವೇ ಯುಎಸ್‌ನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಶಾಪಿಂಗ್‌ ಮಾಲ್‌ ಮೇಲೆ ವಿಮಾನ ಬಿದ್ದು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶನಿವಾರ (ಫೆ.1) ಬೆಳಗಿನ ಜಾವ ಫಿಲಡೆಲ್ಫಿಯಾದ ಶಾಪಿಂಗ್ ಮಾಲ್ ಬಳಿ ವಿಮಾನ ಅಪಘಾತಕ್ಕೀಡಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಹಲವಾರು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾವುನೋವು ಸಂಭವಿಸುವ ಸಾಧ್ಯತೆ ಇದೆ. ಕನಿಷ್ಠ ಇಬ್ಬರು ಪ್ರಯಾಣಿಕರನ್ನು ಹೊತ್ತ ವಿಮಾನವು

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ Read More »

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ Read More »