*ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ*
ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಬಸವನಾಗಿದೇವ ಸ್ವಾಮೀಜಿಯವರು ಬಿಡುಗಡೆ ಮಾಡಿದರು. ಜ್ಯೋತಿಷಿ ಮತ್ತು ಸಾಹಿತಿಯಾದ ಭೀಮರಾವ್ ವಾಷ್ಠರ್ ಅವರಗೆ […]










