ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ
ಸಮಗ್ರ ನ್ಯೂಸ್: ಭಾರತವು ವಿಶ್ವದ ನಾಯಕತ್ವವನ್ನು ವಹಿಸುವ ಹೊಸ್ತಿಲಲ್ಲಿದ್ದು, ದೇಶದ ಪ್ರತಿ ಮಗುವೂ ಮುಂದಿನ 25 ವರ್ಷಗಳಲ್ಲಿ ರಾಷ್ಟ್ರದ ಪ್ರಬಲ ಶಕ್ತಿಯಾಗಿ ಮೂಡಿಬರಬೇಕಾಗಿದೆ. ಈ ಸಂಬಂಧ ಮಕ್ಕಳನ್ನು ಭಯ ಮುಕ್ತಗೊಳಿಸಬೇಕು’ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಉಪ್ಪಿನಂಗಡಿಯ ವೇದ ಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಸ್ಥಾಪಿಸಲಾದ ಶ್ರೀರಾಮ ಮತ್ತು ಆಂಜನೇಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ.ಕೆ.ಜಿ.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಂಬೈ […]
ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ Read More »










