Editor

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ತರವಾದದ್ದು. ಪ್ರತಿಯೊಂದು ಜೀವಿಗಳ ಮೇಲೂ ರಾಶಿಗಳ ಚಲನೆ ಪ್ರಭಾವ ಬೀರುತ್ತವೆ. ಈ ವಾರ ಯಾವ ರಾಶಿಗೆ ಲಾಭ? ಯಾರಿಗೆ ಶುಭ ನೋಡೋಣ ಬನ್ನಿ… ಮೇಷ:ಮನುಷ್ಯನಿಗೆ ಧರ್ಮ-ಕರ್ಮದ ಪಾಠವನ್ನು ಕಲಿಸುವವರು ನವಗ್ರಹಗಳಲ್ಲಿ ಅತಿಮುಖ್ಯ ಗ್ರಹಗಳಾದ ಗುರು-ಶನಿಯೇ. ಶನಿಯು ತನ್ನ ಸ್ವಂತಮನೆ ಬಿಟ್ಟು ಗುರುವಿನ ಮನೆಗೆ ಬಂದು ಧರ್ಮನಿಷ್ಠರನ್ನು ಪುಣ್ಯ ಪುರುಷರನ್ನು ನ್ಯಾಯ ಮಾರ್ಗದಲ್ಲಿ ನಡೆಯುವವರನ್ನು ಕಾಪಾಡುತ್ತಾನೆ. ಉಪಕಾರ ಮಾಡುವವರಿಗೆ ಒಳ್ಳೆಯ ಫಲವನ್ನೇ ಕೊಡುತ್ತಾನೆ. ಬರಬೇಕಾದ ನಿರೀಕ್ಷೆ ಇರುವ ಹಣವು ಬಂದು […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!?

ಸಮಗ್ರ ನ್ಯೂಸ್: ಮಂಗಳೂರು ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಬಗ್ಗೆ ಈಗ ಬ್ಯಾಂಕ್ ಸಿಬ್ಬಂದಿ ಮೇಲೆಯೇ ಅನುಮಾನ ಶುರುವಾಗಿದೆ. ಬ್ಯಾಂಕ್ ಅಧ್ಯಕ್ಷರು ಮತ್ತು ಇತರರ ಹೇಳಿಕೆಗಳು ಅನುಮಾನ ಮೂಡಿಸುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಕೈವಾಡ ಇದೆ ಎಂಬ ಗುಸುಗುಸು ಕೇಳಿಬರುತ್ತಿದೆ. ನಿನ್ನೆ(ಜ.17) ಮಧ್ಯಾಹ್ನ ಕೋಟೆಕಾರ್ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ನುಗ್ಗಿದ ಐವರು ದುಷ್ಕರ್ಮಿಗಳು ನೋಡ ನೋಡುತ್ತಿದ್ದಂತೇ ಕೋಟಿ ಕೋಟಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಇದೀಗ ಬ್ಯಾಂಕ್ ಸಿಬ್ಬಂದಿ

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!? Read More »

ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಬಿಗ್ ಬಾಸ್ ಸೀಸನ್ 11 ರ ಗ್ರ್ಯಾಂಡ್‌ ಫಿನಾಲೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು ಜನವರಿ 26 ಭಾನುವಾರದಂದು ನಡೆಯಲಿದೆ. ಬಿಗ್ ಬಾಸ್ ಮನೆಯೊಳಗೆ ಈ ಸೀಜನ್‌ನಲ್ಲಿ ಕಾಲಿಟ್ಟ 20 ಜನರ ಪೈಕಿ ಇದೀಗ ಕೇವಲ ಎಂಟು ಜನ ಉಳಿದುಕೊಂಡಿದ್ದಾರೆ. ವಾರದ ಮಧ್ಯದ ಎಲಿಮಿನೇಷನ್‌ ರದ್ದು ಮಾಡಿದ ಬಿಗ್ ಬಾಸ್‌ ವಾರಾಂತ್ಯಕ್ಕೆ ಡಬ್ಬಲ್‌ ಎಲಿಮಿನೇಷನ್‌ ಇದೆ ಎಂದಿದ್ದಾರೆ. ಈಗಾಗಲೇ ಮೂರು ಜನ ಗ್ರ್ಯಾಂಡ್‌ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಟಿಕೆಟ್‌ ಟು ಫಿನಾಲೆ ಪಡೆದ ಹನುಮಂತ ಹಾಗೂ

ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ Read More »

ಮಂಥರೆ ಪಾತ್ರದ‌ ಮೂಲಕ ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ಹಿರಿಯ ನಟಿ ಉಮಾಶ್ರೀ| ಯಾವಾಗ? ಎಲ್ಲಿ? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಲಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ 125 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಲ್ಲದೇ ನಾಟಕ ರಂಗದಲ್ಲಿ ನಟಿಸಿ ಹೆಸರುಗಳಿಸಿರುವ ಉಮಾಶ್ರೀ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಚೆಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯ ಶ್ರೀರಾಮ ಪಟ್ಟಾಭಿಷೇಕ, ಮಾಯಮೃಗಾವತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಯಕ್ಷಗಾನದಲ್ಲಿ ನಟಿ

ಮಂಥರೆ ಪಾತ್ರದ‌ ಮೂಲಕ ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ಹಿರಿಯ ನಟಿ ಉಮಾಶ್ರೀ| ಯಾವಾಗ? ಎಲ್ಲಿ? ಇಲ್ಲಿದೆ ಫುಲ್ ಡೀಟೈಲ್ಸ್… Read More »

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ಮಂಗಳೂರಿನ ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ,

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ| ಆರೋಪಿಗಳ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಸೂಚನೆ Read More »

ಕಡಬ: ಅಪಘಾತದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ ಹಿನ್ನೆಲೆ| ಪರವಾನಗಿ ಇಲ್ಲದೇ ಮಕ್ಕಳು ವಾಹನ ಚಲಾಯಿಸಿದರೆ ಕಠಿಣ ಕ್ರಮಕ್ಕೆ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನೋರ್ವ ಬೈಕ್ ಚಲಾಯಿಸಿ ನಿಯಂತ್ರಣ ಕಳೆದುಕೊಂಡು ಮೋರಿಗೆ ಗುದ್ದಿ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬ ಬಳಿ ನಡೆದಿತ್ತು. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ, ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಆಶಿಶ್(16) ಮೃತ ಪಟ್ಟಿದ್ದ. ಈ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿತ್ತು. ಇದರ ಬೆನ್ನಲ್ಲೇ ಕಡಬ ತಾಲೂಕು ದಂಡಾಧಿಕಾರಿ ಪ್ರಭಾಕರ ಖಜೂರೆ ಅವರು ತನ್ನ ಅಧಿಕಾರ ಚಲಾಯಿಸಿ ಅವಘಡಗಳು ಸಂಭವಿಸದಂತೆ ತಡೆಯಲು

ಕಡಬ: ಅಪಘಾತದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ ಹಿನ್ನೆಲೆ| ಪರವಾನಗಿ ಇಲ್ಲದೇ ಮಕ್ಕಳು ವಾಹನ ಚಲಾಯಿಸಿದರೆ ಕಠಿಣ ಕ್ರಮಕ್ಕೆ ತಹಶಿಲ್ದಾರ್ ಆದೇಶ Read More »

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಉಳ್ಳಾಲ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ಜ.17ರ ಶುಕ್ರವಾರ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ. ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.

ಮಂಗಳೂರು: ಹಾಡುಹಗಲೇ ಬ್ಯಾಂಕ್ ದರೋಡೆ| ಚಿನ್ನ, ನಗದು ದೋಚಿ ಪರಾರಿ Read More »

ಡಾರ್ಕ್ ಚಾಕಲೇಟ್ ತಿನ್ನುವುದರಿಂದ ಸೌಂದರ್ಯ ಹೆಚ್ಚಾಗುತ್ತೆ!| ಇಲ್ಲಿದೆ ಸಂಪೂರ್ಣ ಮಾಹಿತಿ 

ಸಮಗ್ರ ನ್ಯೂಸ್ : ಡಾರ್ಕ್ ಚಾಕೋಲೇಟ್ ತಿನ್ನುವುದರಿಂದ ಆರೋಗ್ಯ, ಸೌಂದರ್ಯ ಎರಡೂ ಚೆನ್ನಾಗಿರುತ್ತದೆ. ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಚಾಕೋಲೇಟನ್ನು ಎಲ್ಲರೂ ಇಷ್ಟಪಡುತ್ತಾರೆ. ಚಾಕೋಲೇಟ್‌ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. ಅದರಿಂದ ಮಿತಿಯಲ್ಲಿ ಬಳಸಬೇಕು. ಡಾರ್ಕ್‌ ಚಾಕೋಲೇಟ್ ಸೇವನೆಯಿಂದ  ವಯಸ್ಸು ಹೆಚ್ಚಾದಂತೆ ಕಾಣೋದಿಲ್ಲ. ಮುಖದಲ್ಲಿ ರಿಂಕಲ್ಸ್ ಇದ್ದರೆ ಅದು ಕಡಿಮೆಯಾಗುತ್ತದೆ. ಬಿಪಿ ಕಡಿಮೆಯಾಗುತ್ತದೆ. ನಿಮ್ಮ ದೇಹದಲ್ಲಿ ರಕ್ತ ಸರಬರಾಜು ಉತ್ತಮವಾಗಿರುತ್ತದೆ. ಈ ಕಾರಣಕ್ಕೆ ನಿಮ್ಮ ಹೃದಯದ ಆರೋಗ್ಯ ಸೇರಿ, ದೇಹದ ಆರೋಗ್ಯ ಉತ್ತಮವಾಗಿರುತ್ತದೆ. ಅಲ್ಲದೇ ಮೆದುಳಿನ ಆರೋಗ್ಯ ವೃದ್ಧಿಸುತ್ತದೆ.

ಡಾರ್ಕ್ ಚಾಕಲೇಟ್ ತಿನ್ನುವುದರಿಂದ ಸೌಂದರ್ಯ ಹೆಚ್ಚಾಗುತ್ತೆ!| ಇಲ್ಲಿದೆ ಸಂಪೂರ್ಣ ಮಾಹಿತಿ  Read More »

BBK 11: ಮಿಡ್ ವೀಕ್ ಎಲಿಮಿನೇಷನ್| ನಡುರಾತ್ರಿ ದೊಡ್ಮನೆಯಿಂದ ಹೊರಬಿದ್ದ ಗೌತಮಿ!?

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ -11 ಸಂಕ್ರಾಂತಿ ಹಬ್ಬದ ಬಳಿಕ ವಾರದ ಮಧ್ಯದಲ್ಲಿ ಸ್ಪರ್ಧಿಯೊಬ್ಬರು ಹೊರ ಹೋಗಿದ್ದಾರೆ. ಹನುಮಂತು, ಧನರಾಜ್ ಅವರನ್ನು ಹೊರತುಪಡಿಸಿದರೆ ಉಳಿದ ಸ್ಪರ್ಧಿಗಳು ಮಿಡ್ ವೀಕ್ ಎಲಿಮಿನೇಷನ್ ಭೀತಿಯಲ್ಲಿದ್ದಾರೆ. ಒಬ್ಬೊಬ್ಬರ ಮನಸ್ಸಿನಲ್ಲಿ ಎಲಿಮಿನೇಷನ್ ಭೀತಿ ಹುಟ್ಟಿಸಿ, ಕೊನೆಯಲ್ಲಿ ಭವ್ಯಾ, ಗೌತಮಿ ಅವರನ್ನು ನಿಲ್ಲಿಸಿ ಇವತ್ತು ಯಾರು ಹೋಗುತ್ತಿಲ್ಲ ಎಂದು ಬಿಗ್ ಬಾಸ್ ಹೇಳಿದ್ದರು. ಸಂಕ್ರಾಂತಿ ಹಬ್ಬವಾದ ಕಾರಣ ಎಲಿಮಿನೇಷನ್ ಮಾಡಿರಲಿಲ್ಲ. ಆದರೆ ಮಿಡಿ ವೀಕ್ ಎಲಿಮಿನೇಷನ್ ಇರುತ್ತದೆ ಎಂದು ಬಿಗ್ ಬಾಸ್ ಹೇಳಿದ್ದರು.

BBK 11: ಮಿಡ್ ವೀಕ್ ಎಲಿಮಿನೇಷನ್| ನಡುರಾತ್ರಿ ದೊಡ್ಮನೆಯಿಂದ ಹೊರಬಿದ್ದ ಗೌತಮಿ!? Read More »

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರು ಚಾಲನೆ ಮಾಡುವಾಗ ರೀಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ. ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು

ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ‌ ಬಿದ್ದು ಇಬ್ಬರು ದುರ್ಮರಣ Read More »