ಹವಾಮಾನ ವರದಿ| ವಾಯುಭಾರ ಕುಸಿತ; ಸಂಕ್ರಾಂತಿ ಬಳಿಕ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜನವರಿ 15-16ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಇನ್ನೂ […]
ಹವಾಮಾನ ವರದಿ| ವಾಯುಭಾರ ಕುಸಿತ; ಸಂಕ್ರಾಂತಿ ಬಳಿಕ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »










