ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್ ವರ್ಕರ್ ಕಳ್ಳಾಟ ಬಯಲು!
ಸಮಗ್ರ ನ್ಯೂಸ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೇಲೆ ನಡೆದ ಲೋಕಾಯುಕ್ತ ದಾಳಿ ವೇಳೆ ಮಹಾ ಮೋಸವೊಂದು ಬೆಳಕಿಗೆ ಬಂದಿದೆ. ತಾಯಿಯ ಹೆಸರಿನಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಗನನ್ನು ಬಂಧಿಸಲಾಗಿದೆ. ಕೆಂಪೇಗೌಡನಗರ ಸಬ್ ಡಿವಿಷನ್ ಎಸ್ಡಿಎ ಆಗಿರುವ ಕವಿತ ಅವರ ಬದಲಾಗಿ ಆಕೆಯ ಪುತ್ರ ನವೀನ್ ಬಿಬಿಎಂಪಿ ಕಚೇರಿಯಲ್ಲಿ ತಾಯಿ ಪರವಾಗಿ ಕರ್ತವ್ಯ ಮಾಡುತಿದ್ದರು. ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದ ವೇಳೆ ಕಳ್ಳಾಟ ಬಯಲಾಗಿದೆ. ಅಲ್ಲದೆ ಕರ್ತವ್ಯ ದುರುಪಯೋಗಪಡಿಸಿಕೊಂಡ ಅಧಿಕಾರಿಗಳ […]
ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್ ವರ್ಕರ್ ಕಳ್ಳಾಟ ಬಯಲು! Read More »










